Home » Karnataka News » Kolar News
ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಿಂಬಿಸಲು ಪ್ರಯತ್ನಿಸಿದ್ದಾನೆ. ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ನಾಟಕ ಮಾಡಲು ಮುಂದಾದ ಪತಿ ಮಂಜುನಾಥ್ನ ಪೊಲೀಸರ ತನಿಖೆಯಲ್ಲಿ ಕೊಲೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾನೆ. ...
ಕೋಲಾರದ ಸಂಗೊಂಡಹಳ್ಳಿ ಬಳಿ ಸಾರಿಗೆ ನೌಕರರು ಜೈಲ್ ಭರೋ ಚಳವಳಿ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತ ಸಾರಿಗೆ ನೌಕರರನ್ನು ವಶಕ್ಕೆ ಪಡೆದು ಕೋಲಾರ ಗ್ರಾಮಾಂತರ ಠಾಣೆಗೆ ಕರೆದುಕೊಂಡು ಬಂದಿದ್ದರು. ...
ಹುಣಸೆ ಫಸಲು ಬಿಡುವ ಕಾಲಕ್ಕೆ ಸ್ಥಳೀಯ ವ್ಯಾಪಾರಸ್ಥರು ಹಾಗೂ ಹೊರ ಜಿಲ್ಲೆ ಅಥವಾ ಹೊರ ರಾಜ್ಯಗಳಿಂದ ಬಂದು ಸ್ಥಳೀಯ ರೈತರ ಸಂಪರ್ಕ ಮಾಡಿ ದಲ್ಲಾಳಿಗಳ ಸಮೇತ ವ್ಯಾಪಾರಸ್ಥರು ವ್ಯಾಪಾರಕ್ಕೆ ಇಳಿಯುತ್ತಾರೆ. ...
ಗುಲ್ಲಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುವ ಶಿಕ್ಷಕರು ಮತ್ತು ಅಡುಗೆ ಸಹಾಯಕರು ಇಡೀ ಶಾಲೆಯನ್ನು ತಮ್ಮ ಶ್ರಮದ ಮೂಲಕ ಹಸಿರು ಶಾಲೆಯನ್ನಾಗಿ ಬದಲಾಯಿಸಿದ್ದಾರೆ. ಶಾಲೆಯ ಆವರಣದಲ್ಲಿ ತರಕಾರಿ ಗಿಡಗಳು, ಹತ್ತಾರು ಬಗೆಯ ಹೂವಿನ ಗಿಡಗಳು, ...
ಕವಟಗಿ ಪುನರ್ವಸತಿ ಕೇಂದ್ರದ ಬಳಿ ಈ ಘಟನೆ ನಡೆದಿದ್ದು, ವಿಜಯಪುರದಿಂದ ಜಮಖಂಡಿಗೆ ಬರುತ್ತಿದ್ದಾಗ ದುಷ್ಕರ್ಮಿಗಳು ಚಾಲಕನ ಮೇಲೆ ಕಲ್ಲೆಸೆದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಎನ್.ಕೆ. ಅವಟಿ ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ...
ಕೋಲಾರ ಜಿಲ್ಲೆಯ ಶ್ರೀನಿವಾಸಪುರವನ್ನು ರಾಜ್ಯದ ಮಾವಿನ ತವರು ಎಂದೇ ಕರೆಯಲಾಗುತ್ತದೆ. ಕಾರಣ ಕೋಲಾರ ಜಿಲ್ಲೆಯೊಂದರಲ್ಲೇ ಸರಿಸುಮಾರು 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇಲ್ಲಿ ಬೆಳೆಯುವ ಮಾವು ವಿಶ್ವದ ವಿವಿಧ ದೇಶಗಳು ಹಾಗೂ ...
ಯುಗಾದಿ ಹಬ್ಬದ ಮಾರನೆ ದಿನವಾದ ಇಂದು ವರ್ಷ ತೊಡಕಿನಂದು ಕೋಳಿ, ಕುರಿ ಬಲಿಕೊಟ್ಟು ತಮ್ಮ ಹರಕೆ ತೀರಿಸಲು ದೇವಾಲಯಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳೊಂದಿಗೆ ದೇವಾಲಯಗಳಿಗೆ ಬಂದಿದ್ದಾರೆ. ದೇವರಿಗೆ ಹರಕೆ ತೀರಿಸುವ ಭರದಲ್ಲಿ ...
ಜಲಂಧರ್ ಸೇರಿದಂತೆ ಉತ್ತರ ಭಾರತದ ರಾಜ್ಯದಿಂದ ಬಿತ್ತನೆ ಆಲೂಗೆಡ್ಡೆ ತರಿಸಿ ಇಲ್ಲಿನ ರೈತರು ಬೆಳೆ ಮಾಡುತ್ತಾರೆ. ಬರದ ನಡುವೆ ಕಷ್ಟ ಪಟ್ಟು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆ ಬೆಳೆದಿದ್ದ ಆಲೂಗಡ್ಡೆ ಬೆಳೆಗಾರರು ಒಳ್ಳೆಯ ...
ಟಿ.ವಿ. ಗೋಪಾಲಕೃಷ್ಣ ಎಂಬುವವರು ತಮ್ಮ ತೋಟದ ಮನೆಯಲ್ಲಿ ಸೀಟಿ ಕೋಳಿಗಳು, ನಾಟಿ ಕೋಳಿಗಳು, ಟರ್ಕಿ ಕೋಳಿಗಳು, ನಾಯಿ, ಹಸುಗಳು ಸಾಕಿದ್ದಾರೆ. ವಿಶೇಷವಾಗಿ ಸೀಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಮನೆಯ ಸುತ್ತಮುತ್ತಲು ಯಾವುದೇ ರೀತಿಯ ...
ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಚೈತ್ರಾ ಕೋಟೂರ್ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೆ ವಿವಾದಕ್ಕೀಡಾಗಿ ಪೊಲೀಸ್ ಠಾಣೆ ಮಟ್ಟಿಲೇರಿತ್ತು. ...