AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಾರದ ಗಾರ್ಮೆಂಟ್ಸ್​ನಲ್ಲಿ 33 ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್

ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಲಾರದ ಗಾರ್ಮೆಂಟ್ಸ್​ನಲ್ಲಿ 33 ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್
ಸಂಗ್ರಹ ಚಿತ್ರ
Skanda
| Edited By: |

Updated on:Apr 05, 2021 | 9:03 AM

Share

ಕೋಲಾರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವೇಗವಾಗಿ ಹಬ್ಬಲು ಆರಂಭಿಸಿದೆ. ಕೋಲಾರ ತಾಲ್ಲೂಕು ಬೆತ್ತನಿ ಗ್ರಾಮದ ಬಳಿ ಇರುವ ಶಾಹಿ ಗಾರ್ಮೆಂಟ್ಸ್​ನ 33 ಉದ್ಯೋಗಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್​ನ ಒಟ್ಟು 900 ಜನರಿಗೆ ಕೊವಿಡ್​ ಟೆಸ್ಟ್​ ಮಾಡಿಸಲಾಗಿದ್ದು, ಆ ಪೈಕಿ 33 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.

ಕೊರೊನಾ ಸೋಂಕಿಗೆ ತುತ್ತಾದವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಆ ಮೂಲಕ ಸೋಂಕು ಹಬ್ಬುವುದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಾರಿಣಿ ಮಾಹಿತಿ ನೀಡಿದ್ದಾರೆ.

ಅನಾಥಾಶ್ರಮದ 27 ಮಕ್ಕಳಿಗೆ ಕೊರೊನಾ ಸೋಂಕು ಇನ್ನೊಂದೆಡೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕುಪ್ಪ ಬಳಿಯಿರುವ ಅನಾಥಾಶ್ರಮದ 27 ಮಕ್ಕಳಿಗೆ ಕೊವಿಡ್​ ಸೋಂಕು ದೃಢಪಟ್ಟಿದ್ದು, ಆತಂಕ ಮೂಡಿಸಿದೆ. ಅನಾಥಾಶ್ರಮದ ಒಬ್ಬ ವಿದ್ಯಾರ್ಥಿನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ಕೊವಿಡ್ ಟೆಸ್ಟ್ ಮಾಡಿಸಲಾಗಿದೆ. ಬಜೇರಿಯಾ ಟ್ರಸ್ಟ್​ನಿಂದ ನಡೆಸುತ್ತಿರುವ ಅನಾಥಾಶ್ರಮದಲ್ಲಿ 60ಕ್ಕೂ ಹೆಚ್ಚು ಮಕ್ಕಳಿದ್ದು, ಆ ಪೈಕಿ 27 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಪಾಸಿಟಿವ್​ ಬಂದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಶ್ರಮವನ್ನು ಕಂಟೈನ್ಮೆಂಟ್​ ಜೋನ್ ಮಾಡಿದ್ದಾರೆ.

ಇದನ್ನೂ ಓದಿ: ಕೋಲಾರದ ಅನಾಥಾಶ್ರಮದಲ್ಲಿನ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ 

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Published On - 9:03 am, Mon, 5 April 21

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್