AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಠಿಕಾಣಿ ಹೂಡಿ ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್

ಡಿಹೆಚ್​ಒ ಕಚೇರಿಯಲ್ಲಿ 22 ಎಸಿಬಿ ಅಧಿಕಾರಿಗಳಿಂದ ತಲಾಶ್ ನಡೆದಿತ್ತು: ಕಳೆದ ಜನವರಿ 2ರಂದು ಡಾ. ವಿಜಯಕುಮಾರಗೆ ಸೇರಿದ ಹಲವಾರು ಜಾಗಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಿಢೀರ್​ ದಾಳಿ ನಡೆಸಿತ್ತು. ಆ ವೇಳೆ ಐದು ವರ್ಷದಿಂದ ಕೋಲಾರದಲ್ಲಿಯೇ ಸೇವೆ ಸಲ್ಲಿಸುತ್ತಿದ್ದ ಭ್ರಷ್ಟಾತಿಭ್ರಷ್ಟ ಡಾ. ವಿಜಯಕುಮಾರ್ ಸಿಕ್ಕಿಬಿದ್ದಿದ್ದರು.

ಕೋಲಾರದಲ್ಲಿ ಠಿಕಾಣಿ ಹೂಡಿ ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್
ಕೋಲಾರದಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿ ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್
ಸಾಧು ಶ್ರೀನಾಥ್​
| Edited By: |

Updated on:May 15, 2021 | 7:21 PM

Share

ಕೋಲಾರ: ಕೋಲಾರದಲ್ಲಿ ಹಲವಾರು ವರ್ಷಗಳಿಂದ ಠಿಕಾಣಿ ಹೂಡಿ, ಅಪಾರ ಆಸ್ತಿಪಾಸ್ತಿ ಮಾಡಿಕೊಂಡಿದ್ದ ಆರೋಗ್ಯಾಧಿಕಾರಿ ಕೊನೆಗೂ ಸಸ್ಪೆಂಡ್ ಆಗಿದ್ದಾರೆ. ಕೋಲಾರ ಡಿಹೆಚ್‌ಒ ಡಾ. ವಿಜಯಕುಮಾರ್ ಅಮಾನತುಗೊಂಡ ಭ್ರಷ್ಟ ಮನುಷ್ಯ. ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಜನವರಿ 2ರಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾಗ ಭ್ರಷ್ಟ ವಿಜಯಕುಮಾರ್ ಆದಾಯಕ್ಕಿಂತ 343 ಪಟ್ಟು ಹೆಚ್ಚು ಆಸ್ತಿಪಾಸ್ತಿ ಮಾಡಿಕೊಂಡಿರುವುದು ಪತ್ತೆಯಾಗಿತ್ತು.

ಡಿಹೆಚ್​ಒ ಕಚೇರಿಯಲ್ಲಿ 22 ಎಸಿಬಿ ಅಧಿಕಾರಿಗಳಿಂದ ತಲಾಶ್ ನಡೆದಿತ್ತು: ಕಳೆದ ಜನವರಿ 2ರಂದು ಡಾ. ವಿಜಯಕುಮಾರಗೆ ಸೇರಿದ ಹಲವಾರು ಜಾಗಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಿಢೀರ್​ ದಾಳಿ ನಡೆಸಿತ್ತು. ಆ ವೇಳೆ ಐದು ವರ್ಷದಿಂದ ಕೋಲಾರದಲ್ಲಿಯೇ ಸೇವೆ ಸಲ್ಲಿಸುತ್ತಿದ್ದ ಭ್ರಷ್ಟಾತಿಭ್ರಷ್ಟ ಡಾ. ವಿಜಯಕುಮಾರ್ ಸಿಕ್ಕಿಬಿದ್ದಿದ್ದರು. ಅವರಲ್ಲಿ ಡಾ. ವಿಜಯಕುಮಾರ್ ಸಹ ಒಬ್ಬರು. ಈತ ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಡಾ. ವಿಜಯಕುಮಾರ್​ನನ್ನು ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ತನ್ನ ಅಧಿಕೃತ ಆದಾಯಕ್ಕಿಂತ ಶೇ.343 ರಷ್ಟು ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವ ಆಪಾದನೆ ಈತನ ಮೇಲಿತ್ತು.

(kolar dho dr vijaykumar suspended after acb raid on him on january 2)

Published On - 5:46 pm, Sat, 15 May 21

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್