AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಹಾಲು ನಮ್ಮ ಹಕ್ಕು: ವಿದೇಶಿ ಹಾಲು ಬೇಡ ಎಂದಿದ್ದೇಕೆ ಕೋಲಾರದ ರೈತರು?

ಕೋಲಾರ: ನಮ್ಮ ಹಾಲು ನಮ್ಮ ಹಕ್ಕು, ವಿದೇಶಿ ಹಾಲು ಬೇಡವೇ ಬೇಡ ಎಂದು ಕೋಲಾರದ ಹಾಲು ಉತ್ಪಾದಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (RCEP- Regional Comprehensive Economic Partnership) ಯೋಜನೆಯಡಿ ಮುಕ್ತ ವ್ಯಾಪಾರ ಮಾರುಕಟ್ಟೆ ವ್ಯಾಪ್ತಿಗೆ ಹೈನೋದ್ಯಮ ಸೇರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್​ಸಿಇಪಿ ಅಡಿ ಹೈನೋದ್ಯಮವನ್ನು ಸೇರಿಸದಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅತಿ ಹೆಚ್ಚು ಹಾಲು […]

ನಮ್ಮ ಹಾಲು ನಮ್ಮ ಹಕ್ಕು: ವಿದೇಶಿ ಹಾಲು ಬೇಡ ಎಂದಿದ್ದೇಕೆ ಕೋಲಾರದ ರೈತರು?
ಸಾಧು ಶ್ರೀನಾಥ್​
|

Updated on:Oct 24, 2019 | 4:19 PM

Share

ಕೋಲಾರ: ನಮ್ಮ ಹಾಲು ನಮ್ಮ ಹಕ್ಕು, ವಿದೇಶಿ ಹಾಲು ಬೇಡವೇ ಬೇಡ ಎಂದು ಕೋಲಾರದ ಹಾಲು ಉತ್ಪಾದಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (RCEP- Regional Comprehensive Economic Partnership) ಯೋಜನೆಯಡಿ ಮುಕ್ತ ವ್ಯಾಪಾರ ಮಾರುಕಟ್ಟೆ ವ್ಯಾಪ್ತಿಗೆ ಹೈನೋದ್ಯಮ ಸೇರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್​ಸಿಇಪಿ ಅಡಿ ಹೈನೋದ್ಯಮವನ್ನು ಸೇರಿಸದಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಅತಿ ಹೆಚ್ಚು ಹಾಲು ಉತ್ಪಾದಿಸುವ ಕೋಲಾರ ಜಿಲ್ಲೆಯಲ್ಲಿ ವಿದೇಶಿ ಹಾಲುತ್ಪನ್ನ ಏಕೆ?: ಕೋಲಾರ ನಗರದಲ್ಲಿ ಸೀಮೆ ಹಸು, ಎತ್ತಿನ ಬಂಡಿ ಮತ್ತು ತರಕಾರಿ ಸಮೇತ ರಸ್ತೆ ತಡೆದು ಪ್ರತಿಭಟನೆ ನಡೆಸಿ ರೈತ ಕುಲಕ್ಕೆ ಆರ್​ಸಿಇಪಿ ಒಪ್ಪಂದ ಮಾರಕ ಎಂದು ಘೋಷಣೆ ಕೂಗಿದ್ದಾರೆ. ವಿದೇಶಿ ಹಾಲು ಉತ್ಪನ್ನಗಳು ಬೇಡವೇ ಬೇಡ. ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಆರ್​ಸಿಇಪಿ ಅಡಿ ಹೈನುಗಾರಿಕೆ ತರದಂತೆ ಆಗ್ರಹಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Published On - 4:04 pm, Thu, 24 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ