AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಹಾಲು ನಮ್ಮ ಹಕ್ಕು: ವಿದೇಶಿ ಹಾಲು ಬೇಡ ಎಂದಿದ್ದೇಕೆ ಕೋಲಾರದ ರೈತರು?

ಕೋಲಾರ: ನಮ್ಮ ಹಾಲು ನಮ್ಮ ಹಕ್ಕು, ವಿದೇಶಿ ಹಾಲು ಬೇಡವೇ ಬೇಡ ಎಂದು ಕೋಲಾರದ ಹಾಲು ಉತ್ಪಾದಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (RCEP- Regional Comprehensive Economic Partnership) ಯೋಜನೆಯಡಿ ಮುಕ್ತ ವ್ಯಾಪಾರ ಮಾರುಕಟ್ಟೆ ವ್ಯಾಪ್ತಿಗೆ ಹೈನೋದ್ಯಮ ಸೇರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್​ಸಿಇಪಿ ಅಡಿ ಹೈನೋದ್ಯಮವನ್ನು ಸೇರಿಸದಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅತಿ ಹೆಚ್ಚು ಹಾಲು […]

ನಮ್ಮ ಹಾಲು ನಮ್ಮ ಹಕ್ಕು: ವಿದೇಶಿ ಹಾಲು ಬೇಡ ಎಂದಿದ್ದೇಕೆ ಕೋಲಾರದ ರೈತರು?
ಸಾಧು ಶ್ರೀನಾಥ್​
|

Updated on:Oct 24, 2019 | 4:19 PM

Share

ಕೋಲಾರ: ನಮ್ಮ ಹಾಲು ನಮ್ಮ ಹಕ್ಕು, ವಿದೇಶಿ ಹಾಲು ಬೇಡವೇ ಬೇಡ ಎಂದು ಕೋಲಾರದ ಹಾಲು ಉತ್ಪಾದಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (RCEP- Regional Comprehensive Economic Partnership) ಯೋಜನೆಯಡಿ ಮುಕ್ತ ವ್ಯಾಪಾರ ಮಾರುಕಟ್ಟೆ ವ್ಯಾಪ್ತಿಗೆ ಹೈನೋದ್ಯಮ ಸೇರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್​ಸಿಇಪಿ ಅಡಿ ಹೈನೋದ್ಯಮವನ್ನು ಸೇರಿಸದಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಅತಿ ಹೆಚ್ಚು ಹಾಲು ಉತ್ಪಾದಿಸುವ ಕೋಲಾರ ಜಿಲ್ಲೆಯಲ್ಲಿ ವಿದೇಶಿ ಹಾಲುತ್ಪನ್ನ ಏಕೆ?: ಕೋಲಾರ ನಗರದಲ್ಲಿ ಸೀಮೆ ಹಸು, ಎತ್ತಿನ ಬಂಡಿ ಮತ್ತು ತರಕಾರಿ ಸಮೇತ ರಸ್ತೆ ತಡೆದು ಪ್ರತಿಭಟನೆ ನಡೆಸಿ ರೈತ ಕುಲಕ್ಕೆ ಆರ್​ಸಿಇಪಿ ಒಪ್ಪಂದ ಮಾರಕ ಎಂದು ಘೋಷಣೆ ಕೂಗಿದ್ದಾರೆ. ವಿದೇಶಿ ಹಾಲು ಉತ್ಪನ್ನಗಳು ಬೇಡವೇ ಬೇಡ. ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಹೈನುಗಾರಿಕೆಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಆರ್​ಸಿಇಪಿ ಅಡಿ ಹೈನುಗಾರಿಕೆ ತರದಂತೆ ಆಗ್ರಹಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Published On - 4:04 pm, Thu, 24 October 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್