AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುವಿನ ಕರು ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಪೊಲೀಸ್ ವಶಕ್ಕೆ

ಮನುಷ್ಯರಲ್ಲದೇ ಪ್ರಾಣಿಗಳ ಮೇಲೆಯೂ ಅತ್ಯಾಚಾರ ನಡೆಸುವ ಅತ್ಯಂತ ಹೇಯ ಹಾಗೂ ಅಮಾನುಷ ಕೃತ್ಯಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಕೋಲಾರ ಜಿಲ್ಲೆಯಲ್ಲಿ ಕಾಮುಕನೊಬ್ಬ ಕರುವಿನ ಮೇಲೆ ಅತ್ಯಾಚಾರವೆಸಗಿ ಸಿಕ್ಕಿಬಿದ್ದಿದ್ದಾನೆ.

ಹಸುವಿನ ಕರು ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಪೊಲೀಸ್ ವಶಕ್ಕೆ
ಕರು ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 11, 2023 | 3:08 PM

Share

ಕೋಲಾರ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕ ತೃಷೆ ತೀರಿಸಿಕೊಳ್ಳಲು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಹೌದು, ಕಾಮುಕನೊಬ್ಬ ಹಸುವಿನ ಕರು ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರದ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಒದಿ: Crime News: ಕೊಟ್ಟಿಗೆಗೆ ನುಗ್ಗಿ ಹಸುಗಳ ಮೇಲೆ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ; ಬೇಸತ್ತು ದನಗಳನ್ನೇ ಮಾರುತ್ತಿದ್ದಾರೆ ರೈತರು

ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಶಫೀ ಉಲ್ಲಾ ಎನ್ನುವ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದಲ್ಲಿ ನಡೆದಿದೆ.

ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿ ಷಫೀ ಉಲ್ಲಾ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆ ವೇಳೆ ಗ್ರಾಮಸ್ಥರೇ ಬೈದು ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದ್ರೆ, ಕಾಮುಕ ಶಫೀ ಉಲ್ಲಾ ಮತ್ತೆ ತಮ್ಮ ಹಳೇ ಚಾಳಿ ಮುಂದುವರೆಸಿದ್ದಾನೆ. ಇದರಿಂದ ಗ್ರಾಮಸ್ಥರು ಈ ಬಾರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೇತಮಂಗಲ ಪೊಲೀಸರು ಶಫೀ ಉಲ್ಲಾನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ