AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಅನಾರೋಗ್ಯದಿಂದ ನಿಧನ

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರ ಮೂಲದ ಬಿಎಸ್​ಎಫ್ ಯೋಧ ಮುನಿಯಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇಂದು ಮುನಿಯಪ್ಪ ಅವರ ಪಾರ್ಥಿವ ಶರೀರ ಸ್ವಗ್ರಾಮ ತಲುಪಲಿದೆ. ಇವರು ಕಳೆದ 12 ವರ್ಷಗಳಿಂದ BSFನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಅನಾರೋಗ್ಯದಿಂದ ನಿಧನ
ಹಿಮಾಚಲ ಪ್ರದೇಶದಲ್ಲಿ ಕರ್ತವ್ಯ ನಿರತ ಕೋಲಾರದ ಬಿಎಸ್​ಎಫ್​ ಯೋಧ ಮುನಿಯಪ್ಪ ಅನಾರೋಗ್ಯದಿಂದ ನಿಧನ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Dec 17, 2023 | 6:45 AM

Share

ಕೋಲಾರ, ಡಿ.17: ಹಿಮಾಚಲ ಪ್ರದೇಶದಲ್ಲಿ (Himachal Pradesh) ಕರ್ತವ್ಯ ನಿರತ ಕೋಲಾರ (Kolar) ಮೂಲದ ಬಿಎಸ್​ಎಫ್ (BSF) ಯೋಧರೊಬ್ಬರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮುನಿಯಪ್ಪ ನಿಧನರಾದ ಬಿಎಸ್​ಎಫ್​ ಯೋಧ.

ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ನಿವಾಸಿ ಮುನಿಯಪ್ಪ ಅವರು ಕಳೆದ 12 ವರ್ಷಗಳಿಂದ ಬಿಎಸ್​​ಎಫ್​​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮುನಿಯಪ್ಪ ಅವರ ಪಾರ್ಥಿವ ಶರೀರ ಇಂದು ಸ್ವಗ್ರಾಮ ತಲುಪಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ: Video: ತನ್ನ ಮದುವೆಯಲ್ಲಿ ಹುತಾತ್ಮ ಯೋಧರ ಪತ್ನಿಯರಿಗೆ, ಗಾಯಾಳು ಯೋಧರಿಗೆ ಸನ್ಮಾನ ಮಾಡಿ ಸೈ ಅನ್ನಿಸಿಕೊಂಡ ಯೋಧ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ