AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ

ಆಂಧ್ರ ಸಾರಿಗೆ ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ
ಆಂಧ್ರ ಸಾರಿಗೆ ಸಂಸ್ಥೆ ಬಸ್​ ಅಪಘಾತ
TV9 Web
| Edited By: ವಿವೇಕ ಬಿರಾದಾರ|

Updated on:Aug 17, 2022 | 8:45 AM

Share

ಕೋಲಾರ: ಆಂಧ್ರ ಸಾರಿಗೆ (Andhra State Transport) ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ವಿಜಯವಾಡದ ಷರೀಫ್, ಮೈಮುನ್ನಿಸಾ ಮೃತ ದುರ್ದೈವಿಗಳು. ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತ ಬಳಿಕ ಬಸ್ ಚಾಲಕ, ಕಂಡಕ್ಟರ್ ಪರಾರಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶೆಡ್​ಗೆ ಲಾರಿ‌ ಡಿಕ್ಕಿ, ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವು

ರಾಮನಗರ: ಶೆಡ್​ಗೆ ಲಾರಿ‌ ಡಿಕ್ಕಿಯಾಗಿ ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್​ನಲ್ಲಿ ನಡೆದಿದೆ. ಒಂದು ವರ್ಷದ ಮರಿಯಮ್ಮ ಮೃತ ಮಗು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಟುಂಬ ಬಳ್ಳಾರಿ ಜಿಲ್ಲೆ ಶಿರಗುಪ್ಪದಿಂದ ಕಟ್ಟದ ಕೆಲಸಕ್ಕೆಂದು ಚೆನ್ನಪಟ್ಟಣಕ್ಕೆ ಬಂದಿದ್ದರು. ತಡರಾತ್ರಿ ಮಲಗಿದ್ದ ವೇಳೆ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿ ಶೆಡ್​ನ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶೆಡ್​ನ ಗೋಡೆ ಕುಸಿದದು ಮಲಗಿದ್ದ ಮಗುವಿನ ಮೇಲೆ ಬಿದ್ದಿದೆ.

ಮೈಸೂರಿನಲ್ಲಿ ಚಿರತೆ ದಾಳಿ ಕರು ಸಾವು

ಮೈಸೂರು: ಹುಣಸೂರು ತಾಲೂಕಿನ ಕಾಳೇನಹಳ್ಳಿ ಗ್ರಾಮಕ್ಕೆ ಚಿರತೆ ನುಗ್ಗಿ ರೈತ ಓರ್ವನ ಕರುವನ್ನು ಹೊತ್ತೊಯ್ದಿದೆ. ಕಳೆದ ಎರಡು ತಿಂಗಳಿನಿಂದ ಗ್ರಾಮಕ್ಕೆ ಚಿರತೆ ಬರುತ್ತಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Published On - 8:31 am, Wed, 17 August 22

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ