AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ

ಆಂಧ್ರ ಸಾರಿಗೆ ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಆಂಧ್ರ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ದಂಪತಿ ಸಾವು; 15 ಜನರಿಗೆ ಗಾಯ
ಆಂಧ್ರ ಸಾರಿಗೆ ಸಂಸ್ಥೆ ಬಸ್​ ಅಪಘಾತ
TV9 Web
| Edited By: |

Updated on:Aug 17, 2022 | 8:45 AM

Share

ಕೋಲಾರ: ಆಂಧ್ರ ಸಾರಿಗೆ (Andhra State Transport) ಸಂಸ್ಥೆ ಬಸ್​​ ಪಲ್ಟಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ವಿರುಪಾಕ್ಷಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ. ವಿಜಯವಾಡದ ಷರೀಫ್, ಮೈಮುನ್ನಿಸಾ ಮೃತ ದುರ್ದೈವಿಗಳು. ಬಸ್​​ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಆಂಧ್ರದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವಘಡ ಸಂಭವಿಸಿದೆ.

ಅಪಘಾತ ಬಳಿಕ ಬಸ್ ಚಾಲಕ, ಕಂಡಕ್ಟರ್ ಪರಾರಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶೆಡ್​ಗೆ ಲಾರಿ‌ ಡಿಕ್ಕಿ, ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವು

ರಾಮನಗರ: ಶೆಡ್​ಗೆ ಲಾರಿ‌ ಡಿಕ್ಕಿಯಾಗಿ ಶೆಡ್​ನ ಗೋಡೆ‌ ಕುಸಿದು ಒಂದು ವರ್ಷದ ಹೆಣ್ಣು ‌ಮಗು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್​ನಲ್ಲಿ ನಡೆದಿದೆ. ಒಂದು ವರ್ಷದ ಮರಿಯಮ್ಮ ಮೃತ ಮಗು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಟುಂಬ ಬಳ್ಳಾರಿ ಜಿಲ್ಲೆ ಶಿರಗುಪ್ಪದಿಂದ ಕಟ್ಟದ ಕೆಲಸಕ್ಕೆಂದು ಚೆನ್ನಪಟ್ಟಣಕ್ಕೆ ಬಂದಿದ್ದರು. ತಡರಾತ್ರಿ ಮಲಗಿದ್ದ ವೇಳೆ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿ ಶೆಡ್​ನ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶೆಡ್​ನ ಗೋಡೆ ಕುಸಿದದು ಮಲಗಿದ್ದ ಮಗುವಿನ ಮೇಲೆ ಬಿದ್ದಿದೆ.

ಮೈಸೂರಿನಲ್ಲಿ ಚಿರತೆ ದಾಳಿ ಕರು ಸಾವು

ಮೈಸೂರು: ಹುಣಸೂರು ತಾಲೂಕಿನ ಕಾಳೇನಹಳ್ಳಿ ಗ್ರಾಮಕ್ಕೆ ಚಿರತೆ ನುಗ್ಗಿ ರೈತ ಓರ್ವನ ಕರುವನ್ನು ಹೊತ್ತೊಯ್ದಿದೆ. ಕಳೆದ ಎರಡು ತಿಂಗಳಿನಿಂದ ಗ್ರಾಮಕ್ಕೆ ಚಿರತೆ ಬರುತ್ತಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Published On - 8:31 am, Wed, 17 August 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ