AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮರಗಳನ್ನು ಕಡಿದು ಗಿಳಿ ಮರಿಗಳನ್ನ ಅನಾಥ ಮಾಡಿದ ಬಿಜಿಎಂಎಲ್ ಅಧಿಕಾರಿಗಳು! ಪರಿಸರ ಪ್ರೇಮಿಗಳು ಆಕ್ರೋಶ

ಬಿಜಿಎಂಎಲ್ ಸಂಸ್ಥೆಗೆ ಸೇರಿದ ಹಳೆಯ ಬಿಜಿಎಂಎಲ್ ಶಾಲೆಯಲ್ಲಿದ್ದ ಮರಗಳಲ್ಲಿ ಹತ್ತಾರು ಗಿಳಿಗಳು ಗೂಡು ಕಟ್ಟಿಕೊಂಡಿದ್ದವು, ಇದರಲ್ಲಿ ಗೂಡು ಕಟ್ಟಿಕೊಂಡಿದ್ದ ಗೂಡಿನಲ್ಲಿ ಗಿಳಿ ಮರಿಗಳಿದ್ದವು.

ಕೋಲಾರದಲ್ಲಿ ಮರಗಳನ್ನು ಕಡಿದು ಗಿಳಿ ಮರಿಗಳನ್ನ ಅನಾಥ ಮಾಡಿದ ಬಿಜಿಎಂಎಲ್ ಅಧಿಕಾರಿಗಳು! ಪರಿಸರ ಪ್ರೇಮಿಗಳು ಆಕ್ರೋಶ
ಗಿಳಿ ಮರಿಗಳು, ಮರಗಳನ್ನು ಕಡಿಯುತ್ತಿರುವ ದೃಶ್ಯ
TV9 Web
| Edited By: |

Updated on:Feb 17, 2022 | 10:55 AM

Share

ಕೋಲಾರ: ಮರಗಳನ್ನು ಕಡಿಯುವ ಜೊತೆಗೆ ಮರದಲ್ಲಿದ್ದ ಗಿಳಿ (Parrot) ಮರಿಗಳನ್ನ ಅನಾಥ ಮಾಡುವ ಮೂಲಕ ಬಿಜಿಎಂಎಲ್ ಅಧಿಕಾರಿಗಳು ಅಮಾನವೀಯವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬಿಜಿಎಂಎಲ್ ಶಾಲೆಯಲ್ಲಿ ಮರಗಳ ಮಾರಾಣ ಹೋಮ ನಡೆಯುತ್ತಿದೆ. ಮಾನವೀಯತೆ ಮರೆತ ಅಧಿಕಾರಿಗಳು ಚಿನ್ನದ ಗಣಿ ಶಾಲೆಯ ಆವರಣದಲ್ಲಿನ ಮರಗಳನ್ನ ಕಡಿಯಲು ಅನುಮತಿ ನೀಡಿ ಎಡವಟ್ಟು ಮಾಡಿದ್ದರು. ಆದರೆ ಮರ ಕಡಿಯುವ ವೇಳೆ ಮರದಲ್ಲಿದ್ದ ಪುಟ್ಟ ಪುಟ್ಟ ಗಿಳಿಗಳಿದ್ದ ಗೂಡನ್ನು ನೋಡದೆ ಕಟಾವು ಮಾಡಿದ್ದಾರೆ.

ಬಿಜಿಎಂಎಲ್ ಸಂಸ್ಥೆಗೆ ಸೇರಿದ ಹಳೆಯ ಬಿಜಿಎಂಎಲ್ ಶಾಲೆಯಲ್ಲಿದ್ದ ಮರಗಳಲ್ಲಿ ಹತ್ತಾರು ಗಿಳಿಗಳು ಗೂಡು ಕಟ್ಟಿಕೊಂಡಿದ್ದವು, ಇದರಲ್ಲಿ ಗೂಡು ಕಟ್ಟಿಕೊಂಡಿದ್ದ ಗೂಡಿನಲ್ಲಿ ಗಿಳಿ ಮರಿಗಳಿದ್ದವು. ಗೂಡಿನಲ್ಲಿದ್ದ ಪಕ್ಷಿಗಳನ್ನು ಗಮನಿಸದೆ ಮರಗಳನ್ನ ಕಡಿದಿರುವ ಗುತ್ತಿಗೆದಾರರು, ಗಿಳಿಗಳು ಗೂಡುಗಳನ್ನ ಹಾಳು ಮಾಡಿ 6 ಗಿಳಿ ಮರಿಗಳನ್ನ ಅನಾಥ ಮಾಡಿದ್ದಾರೆ. ಅನಾಥವಾಗಿ ನರಳಾಡುತ್ತಿದ್ದ ಗಿಣಿ ಮರಿಗಳನ್ನ ರಕ್ಷಣೆ ಮಾಡಿರುವ ಪರಿಸರ ಪ್ರೇಮಿಗಳು ಬ್ಲೂ ಕ್ರಾಸ್ ಸಂಸ್ಥೆಗೆ ನೀಡಿದ್ದಾರೆ.

ಮರ ಕಡಿದವರು ಹಾಗೂ ಅಧಿಕಾರಿಗಳಿಂದ ಗಿಳಿ ಮರಿಗಳು ಅನಾಥವಾಗಿದ್ದು, ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಗಿಳಿ ಮರಿಗಳನ್ನ ಅನಾಥ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ

ಮದುವೆ ಮನೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ

ಮುದ್ದು ಮಗ ಜಿಯಾನ್ ಜೊತೆ ಶ್ವೇತಾ ಚೆಂಗಪ್ಪ ಚಂದದ ಫೋಟೋಶೂಟ್​; ಕ್ಯೂಟ್​ ಫೋಟೋಗಳಿಗೆ ಫ್ಯಾನ್ಸ್​ ಫಿದಾ

Published On - 10:53 am, Thu, 17 February 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ