AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಆಕ್ಸಿಡೆಂಟ್: ಬಂಗಾರಪೇಟೆ ಬಳಿ ಡಿವೈಎಸ್ಪಿ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೆ ಸಾವು

ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ (Bike accident) ಬೈಕ್​​ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆ (Bangarapet) ತಾಲೂಕಿನ ನೇರಳೆಕೆರೆ ಬಳಿ ಘಟನೆ ನಡೆದಿದೆ.

ಬೈಕ್ ಆಕ್ಸಿಡೆಂಟ್: ಬಂಗಾರಪೇಟೆ ಬಳಿ ಡಿವೈಎಸ್ಪಿ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೆ ಸಾವು
ಅಪಘಾತ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Oct 04, 2023 | 4:27 PM

Share

ಕೆಜಿಎಫ್, ಅಕ್ಟೋಬರ್ 4​: ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ (Bike accident) ಬೈಕ್​​ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆ (Bangarapet) ತಾಲೂಕಿನ ನೇರಳೆಕೆರೆ ಬಳಿ ಘಟನೆ ನಡೆದಿದೆ. ಕೆಜಿಎಫ್​ನಲ್ಲಿ ( KGF) ಇಂಜಿನಿಯರಿಂಗ್ ಮಾಡ್ತಿದ್ದ ವಿದ್ಯಾರ್ಥಿ (engineering student) ಧೀರಜ್ (21) ಮೃತ ಪಟ್ಟ ಯುವಕ.

ಧೀರಜ್ ಚಿತ್ರದುರ್ಗದ ಡಿವೈಎಸ್​​ಪಿ ಅನಿಲ್ ಕುಮಾರ್ ಅವರ ಮಗ. ಬೈಕ್​ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ:

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತಿಪ್ಪಶೆಟ್ಟಿಹಳ್ಳಿ ಗ್ರಾಮದ ಬಾವಿಯಲ್ಲಿ ಕೃಷ್ಣಪ್ಪ(45) ಮೃತದೇಹ ಪತ್ತೆಯಾಗಿದೆ. ಕೃಷ್ಣಪ್ಪ ಕಾಣೆಯಾಗಿದ್ದ ಬಗ್ಗೆ ಕುಟುಂಬಸ್ಥರು 2 ದಿನದ ಹಿಂದೆ ದೂರು ನೀಡಿದ್ದರು. ವೀಳ್ಯದೆಲೆ ಕೊಯ್ಯುವ ಸಲುವಾಗಿ ಗಂಗರಾಜು ತೋಟಕ್ಕೆ ಹೋಗಿದ್ದರು. ಕೊಲೆಗೈದು ಶವವನ್ನು ಬಾವಿಗೆ ಎಸೆದಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Wed, 4 October 23

ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ