AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ

Bengaluru-Chennai Expressway: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸ್ಪೀಡ್ ಆಗಿ ಹೋಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದೆ. ಪರಿಣಾಮ ಈ ದುರ್ಘಟನೆಯಲ್ಲಿ ನಾಲ್ವರು ಯುವಕರು ದುರಂತ ಸಾವು ಕಂಡಿದ್ದಾರೆ.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ
ಬ್ರಿಡ್ಜ್​ ಮೇಲಿಂದ ಬಿದ್ದ ಕಾರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 24, 2025 | 3:02 PM

Share

ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ.

ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಿಡ್ಜ್​ ಮೇಲಿಂದ ನಾಲ್ಕು ಗಾಲಿಗಳು ಮೇಲೆ ಮಾಡಿ ಕಾರು ಬಿದ್ದಿದೆ. ಇನ್ನು  ಡಿವೈಡರ್​​​ಗೆ ಡಿಕ್ಕಿ ಹೊಡೆದು ಬಳಿಕ ಬ್ರಿಡ್ಜ್​​ ಮೇಲಿಂದ ಕೆಳಗುರುಳಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Follow Us
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ