AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಕಾಂಗ್ರೆಸ್​ ಮುಖಂಡ ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್

Mediation video: 2018ರಲ್ಲೇ ಶ್ರೀನಿವಾಸನನ್ನು ಕೊಲೆ ಮಾಡಲು ಯತ್ನಿಸಿದ್ದ ವೇಣುಗೋಪಾಲ್. ಆ ವೇಳೆ ತಾನೇ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ವೇಣುಗೋಪಾಲ್ ಒಪ್ಪಿಕೊಂಡಿದ್ದ. ನಾನು ನಿನಗೆ ಹೊಡೆಯಬೇಕಿತ್ತು, ಆದರೆ ಆ ಏಟು ಬೇರೆಯವರಿಗೆ ಬಿತ್ತು. ಪರಸ್ಪರ ಚರ್ಚೆ ವೇಳೆ ಶ್ರೀನಿವಾಸ್​ಗೆ ನೇರವಾಗಿ ಹೇಳಿದ್ದ ವೇಣುಗೋಪಾಲ್. ಕೊಲೆಯಾದ ಶ್ರೀನಿವಾಸ, ಆರೋಪಿ ವೇಣುಗೋಪಾಲ್ ನಡುವಣ ಆ ವಿಡಿಯೋ ಇದೀಗ ವೈರಲ್ ಆಗಿದೆ.

Viral video: ಕಾಂಗ್ರೆಸ್​ ಮುಖಂಡ ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್
ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Oct 25, 2023 | 12:14 PM

Share

ಕೋಲಾರ ಜಿಲ್ಲೆ ಶ್ರೀನಿವಾಸಪುರದ ಹೊಗಳಗೆರೆ ರಸ್ತೆಯಲ್ಲಿ ಕಾಂಗ್ರೆಸ್​ ಮುಖಂಡ ( Congress leader) ಎಂ. ಶ್ರೀನಿವಾಸ ಎಂಬಾತನನ್ನು ಮೊನ್ನೆ ಆಯುಧ ಪೂಜೆಯ ದಿನವೇ ಮಾರಕ ಅಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣದಲ್ಲಿ ಕೊಲೆಯಾದ ಶ್ರೀನಿವಾಸ ಮತ್ತು ಆರೋಪಿ ವೇಣುಗೋಪಾಲ್ ನಡುವಣ ಈ ಹಿಂದಿನ ವಿಡಿಯೋ ಇದೀಗ ವೈರಲ್ ಆಗಿದೆ (Viral video). 2018ರಲ್ಲಿ ನಡೆದಿದೆ ಎನ್ನಲಾದ ರಾಜಿ ಪಂಚಾಯ್ತಿಯ ವಿಡಿಯೋ ಅದಾಗಿದೆ. 2018ರಲ್ಲಿ ಕೌನ್ಸಿಲರ್ ಶ್ರೀನಿವಾಸ​ ಮತ್ತು ವೇಣುಗೋಪಾಲ​​ ಮಧ್ಯೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಕೆ.ಕೆ. ಮಂಜು ಮನೆಯಲ್ಲಿ ರಾಜಿ ಸಂಧಾನ (Mediation) ಏರ್ಪಡಿಸಲಾಗಿತ್ತು.

2018ರಲ್ಲೇ ಶ್ರೀನಿವಾಸನನ್ನು ಕೊಲೆ ಮಾಡಲು ಯತ್ನಿಸಿದ್ದ ವೇಣುಗೋಪಾಲ್. ಆ ವೇಳೆ ತಾನೇ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ವೇಣುಗೋಪಾಲ್ ಒಪ್ಪಿಕೊಂಡಿದ್ದ. ನಾನು ನಿನಗೆ ಹೊಡೆಯಬೇಕಿತ್ತು, ಆದರೆ ಆ ಏಟು ಬೇರೆಯವರಿಗೆ ಬಿತ್ತು. ಪರಸ್ಪರ ಚರ್ಚೆ ವೇಳೆ ಶ್ರೀನಿವಾಸ್​ಗೆ ನೇರವಾಗಿ ಹೇಳಿದ್ದ ವೇಣುಗೋಪಾಲ್. ಕೊಲೆಯಾದ ಶ್ರೀನಿವಾಸ, ಆರೋಪಿ ವೇಣುಗೋಪಾಲ್ ನಡುವಣ ಆ ವಿಡಿಯೋ ಇದೀಗ ವೈರಲ್ ಆಗಿದೆ. ಇದನ್ನೂ ಓದಿ: ಕೋಲಾರ ಕಾಂಗ್ರೆಸ್ ಮುಖಂಡ ಹತ್ಯೆ ಪ್ರಕರಣ; ಆರೋಪಿಗಳ ಮೇಲೆ ಫೈರಿಂಗ್​​​

ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ವೇಣುಗೋಪಾಲ್ ಆರೋಪಿ A1 ಆಗಿದ್ದಾನೆ. ಸದ್ಯ ಮೂವರು ಆರೋಪಿಗಳು ಪೊಲೀಸರ ಗುಂಡೇಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಆರೋಪಿಗಳಾದ ವೇಣುಗೋಪಾಲ್, ಸಂತೋಷ್, ಮುನೀಂದ್ರಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆರೋಪಿಗಳು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು