AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Kumar Wife: ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಪತ್ನಿ ವಿಯೋಗ

ಕರ್ನಾಟಕದ ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್​ ಅವರ ಪತ್ನಿ ವಿಜಯಮ್ಮ(69) ನಿಧನರಾಗಿದ್ದಾರೆ.

TV9 Web
| Edited By: |

Updated on:Feb 17, 2023 | 6:47 PM

Share

ಬೆಂಗಳೂರು/ಕೋಲಾರ: ಕರ್ನಾಟಕದ ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ಅವರ ಪತ್ನಿ ವಿಧಿವಶರಾಗಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಅನಾರೋಗ್ಯಕ್ಕೆ ತುತ್ತಾಗಿದ್ದ ವಿಜಿಯಮ್ಮ ಅವರನ್ನು ಹೆಚ್ವಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತಿ, ಒಬ್ಬ ಮಗಳು, ಒಬ್ಬ ಮಗ, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನು ವಿಜಯಮ್ಮ ಅವರ ಅಂತ್ಯಕ್ರಿಯೆ ಯಾವಾಗ? ಎಲ್ಲಿ? ಎನ್ನುವ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

Published On - 3:38 pm, Fri, 17 February 23

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು