AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆ ಸುಳಿವು ಬಿಟ್ಟುಕೊಟ್ಟ ಮಾಜಿ ಶಾಸಕ ಕೊತ್ತೂರು ಮಂಜುನಾಥ್

ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸಾಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ಕಾಂಗ್ರೆಸ್ ಸೇರ್ಪಡೆ ಸುಳಿವು ಬಿಟ್ಟುಕೊಟ್ಟ ಮಾಜಿ ಶಾಸಕ ಕೊತ್ತೂರು ಮಂಜುನಾಥ್
ಮಾಜಿ ಶಾಸಕ ಕೊತ್ತೂರು ಮಂಜುನಾಥ್
TV9 Web
| Edited By: |

Updated on: Dec 14, 2021 | 8:35 PM

Share

ಕೋಲಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಕೋಲಾರ ಶಾಸಕ ಶ್ರೀನಿವಾಸಗೌಡರು ಸ್ಪರ್ಧಿಸದಿದ್ದರೆ ನಾನೇ ಸ್ಪರ್ಧೆ ಮಾಡುತ್ತೇನೆ. ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸಾಗಿದೆ ಎಂದು ಹೇಳಿದರು.

ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷಕ್ಕಿಂತ ಕಾಂಗ್ರೇಸ್ ಅಭ್ಯರ್ಥಿ ಎಂ.ಎಲ್.ಅನಿಲ್‌ಕುಮಾರ್ ನನಗೆ ಮುಖ್ಯ. ಹಾಗಾಗಿ ಅವರಿಗೆ ನಾನು ಮತ್ತು ಚಿಂತಾಮಣಿ ಸುಧಾಕರ್ ಬೆಂಬಲ ಸೂಚಿಸಿದ್ದೆವು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಲಾಗುವುದು ಎಂದರು.

ಅನಿಲ್ ಕುಮಾರ್ ಅವರನ್ನು ಎಂಎಲ್‌ಎ ಮಾಡುವುದು ನನ್ನ ಕನಸಾಗಿತ್ತು. ಅವರನ್ನು ಎಂಎಲ್‌ಸಿ ಮಾಡಿರುವುದು ಖುಷಿ ತಂದಿದೆ. ಕೋಲಾರ ಶಾಸಕ ಶ್ರೀನಿವಾಸಗೌಡ ಅಭ್ಯರ್ಥಿ ಆಗಿಲ್ಲ ಎಂದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ನಾನು ಕೋಲಾರದಿಂದ ಸ್ಪರ್ಧೆ ಮಾಡುವೆ. ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸು, ಹಿರಿಯರ ನಿರ್ದೇಶನದಂತೆ ಮುಂದೆ ನಿರ್ಧಾರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೋಲಾರ ರಾಜಕಾರಣ: ಬಿಜೆಪಿ ಜೆಡಿಎಸ್​ ಅಬ್ಬರದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಬಲ, ಮುಂದಿನ ಬೆಳವಣಿಗೆಗೆ ಇದು ದಿಕ್ಸೂಚಿಯೇ? ಇದನ್ನೂ ಓದಿ: MLC Election Results: ಈ 10 ಕಾರಣಗಳಿಂದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಿಜೆಪಿಗೆ ಸಮಸ್ಯೆ ತಂದೊಡ್ಡಲಿದೆ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ