AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸೇರ್ಪಡೆ ಸುಳಿವು ಬಿಟ್ಟುಕೊಟ್ಟ ಮಾಜಿ ಶಾಸಕ ಕೊತ್ತೂರು ಮಂಜುನಾಥ್

ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸಾಗಿದೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.

ಕಾಂಗ್ರೆಸ್ ಸೇರ್ಪಡೆ ಸುಳಿವು ಬಿಟ್ಟುಕೊಟ್ಟ ಮಾಜಿ ಶಾಸಕ ಕೊತ್ತೂರು ಮಂಜುನಾಥ್
ಮಾಜಿ ಶಾಸಕ ಕೊತ್ತೂರು ಮಂಜುನಾಥ್
TV9 Web
| Edited By: |

Updated on: Dec 14, 2021 | 8:35 PM

Share

ಕೋಲಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ ಎಂದು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು. ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಕೋಲಾರ ಶಾಸಕ ಶ್ರೀನಿವಾಸಗೌಡರು ಸ್ಪರ್ಧಿಸದಿದ್ದರೆ ನಾನೇ ಸ್ಪರ್ಧೆ ಮಾಡುತ್ತೇನೆ. ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸಾಗಿದೆ ಎಂದು ಹೇಳಿದರು.

ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಪಕ್ಷಕ್ಕಿಂತ ಕಾಂಗ್ರೇಸ್ ಅಭ್ಯರ್ಥಿ ಎಂ.ಎಲ್.ಅನಿಲ್‌ಕುಮಾರ್ ನನಗೆ ಮುಖ್ಯ. ಹಾಗಾಗಿ ಅವರಿಗೆ ನಾನು ಮತ್ತು ಚಿಂತಾಮಣಿ ಸುಧಾಕರ್ ಬೆಂಬಲ ಸೂಚಿಸಿದ್ದೆವು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಲಾಗುವುದು ಎಂದರು.

ಅನಿಲ್ ಕುಮಾರ್ ಅವರನ್ನು ಎಂಎಲ್‌ಎ ಮಾಡುವುದು ನನ್ನ ಕನಸಾಗಿತ್ತು. ಅವರನ್ನು ಎಂಎಲ್‌ಸಿ ಮಾಡಿರುವುದು ಖುಷಿ ತಂದಿದೆ. ಕೋಲಾರ ಶಾಸಕ ಶ್ರೀನಿವಾಸಗೌಡ ಅಭ್ಯರ್ಥಿ ಆಗಿಲ್ಲ ಎಂದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ನಾನು ಕೋಲಾರದಿಂದ ಸ್ಪರ್ಧೆ ಮಾಡುವೆ. ಕೋಲಾರದಿಂದ ಸ್ಪರ್ಧೆ ಮಾಡುವುದು ನನ್ನ ಕನಸು, ಹಿರಿಯರ ನಿರ್ದೇಶನದಂತೆ ಮುಂದೆ ನಿರ್ಧಾರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೋಲಾರ ರಾಜಕಾರಣ: ಬಿಜೆಪಿ ಜೆಡಿಎಸ್​ ಅಬ್ಬರದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಬಲ, ಮುಂದಿನ ಬೆಳವಣಿಗೆಗೆ ಇದು ದಿಕ್ಸೂಚಿಯೇ? ಇದನ್ನೂ ಓದಿ: MLC Election Results: ಈ 10 ಕಾರಣಗಳಿಂದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಬಿಜೆಪಿಗೆ ಸಮಸ್ಯೆ ತಂದೊಡ್ಡಲಿದೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ