AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constable Suicide Attempt: ವಿಚಾರಣೆಗೆ ಹೆದರಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ಟೇಬಲ್

ಮುಳಬಾಗಿಲು ನಗರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಗುರುಪ್ರಸಾದ್ ಫಿನಾಯಿಲ್(Phenyl) ಸೇವಿಸಿ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಗುರುಪ್ರಸಾದ್ಗೆ R.L.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Constable Suicide Attempt: ವಿಚಾರಣೆಗೆ ಹೆದರಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ಟೇಬಲ್
ಕಾನ್ಸ್ಟೇಬಲ್ ಗುರುಪ್ರಸಾದ್
TV9 Web
| Edited By: ಆಯೇಷಾ ಬಾನು|

Updated on:Jun 16, 2022 | 11:12 AM

Share

ಕೋಲಾರ: ಪ್ರಕರಣವೊಂದರಲ್ಲಿ ಆರೋಪಿಗೆ ಸಹಾಯ ಮಾಡಿದ ಆರೋಪ ಹಿನ್ನೆಲೆ ವಿಚಾರಣೆಗೆ ಹೆದರಿ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಯತ್ನಿಸಿದ(Constable Suicide Attempt) ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ನಗರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಗುರುಪ್ರಸಾದ್ ಫಿನಾಯಿಲ್(Phenyl) ಸೇವಿಸಿ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ಗುರುಪ್ರಸಾದ್ಗೆ R.L.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ಪೊಲೀಸ್ ಕಾನ್ಸಟೆಬಲ್ ಗುರುಪ್ರಸಾದ್ ಆರೋಪಿಯೊಬ್ಬನ ಕುರಿತು ಮಾಹಿತಿ ನೋಡಿಲ್ಲ ಅನ್ನೋ ಕಾರಣಕ್ಕೆ ಹಿರಿಯ ಅಧಿಕಾರಿಯೊಬ್ಬರು ಬೈದಿದ್ದಾರೆ ಎಂದು ಮನ ನೊಂದಿರುವ ಗುರುಪ್ರಸಾದ್ ಪೊಲೀಸ್ ಠಾಣೆಯ ಶೌಚಾಲಯದಲ್ಲಿದ್ದ ಫೆನಾಯಲ್ ಕುಡಿದು ಅಸ್ವಸ್ಥನಾಗಿದ್ದ ಈ ವೇಳೆ ವಿಷಯ ತಿಳಿಸಿದ ಪೊಲೀಸರು ಕೂಡಲೇ ಗುರುಪ್ರಸಾದ್ ನನ್ನು ಕೋಲಾರದ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲು ಮಾಡಿ‌ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಗುರುಪ್ರಸಾದ್ ಗೆ ಏನೂ ತೊಂದರೆಯಿಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:11 am, Thu, 16 June 22

Follow Us
TV9 Web
TV9 Web

TV9 Kannada

Read More
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ