AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಅಪಹರಣ; ಒಂದೂವರೆ ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ದರೋಡೆ

ಮೊಬೈಲ್ ಸ್ವಿಚ್ ಆಫ್ ಮಾಡಿ ಕಂಟೇನರ್ ಚಾಲಕ ನಾಪತ್ತೆಯಾಗಿದ್ದು, ಸ್ಥಳಕ್ಕೆ ಕೋಲಾರ ಎಸ್‌ಪಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಅಪಹರಣ; ಒಂದೂವರೆ ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ದರೋಡೆ
ಕಂಟೇನರ್ ಲಾರಿ
preethi shettigar
|

Updated on: Oct 31, 2021 | 10:05 AM

Share

ಕೋಲಾರ: ಅಮೆಜಾನ್ ಕಂಪನಿಗೆ ಸೇರಿದ ಕಂಟೇನರ್ ಲಾರಿ ಅಪಹರಿಸಿ ದರೋಡೆ ಮಾಡಿದ ಘಟನೆ ಕೋಲಾರ ತಾಲ್ಲೂಕಿನ ನಾಗಲಾಪುರ ಗೇಟ್ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಕಡೆಯಿಂದ ಹೊಸಕೋಟೆ ತಾಲೂಕಿನ ಅನಗೊಂಡನಹಳ್ಳಿ ಬಳಿಯ ಫ್ಯಾಕ್ಟರಿಗೆ ತೆರಳುತ್ತಿದ್ದ ಕಂಟೇನರ್ ಲಾರಿಯನ್ನು ಅಪಹರಿಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಲಾಗಿದೆ.

ಕೋಲಾರ ತಾಲ್ಲೂಕಿನ ನಾಗಲಾಪುರ ಗೇಟ್ ಬಳಿ ಲಾರಿ ಬಿಟ್ಟು ಪರಾರಿಯಾದ ದರೋಡೆಕೋರರು, ಅಮೆಜಾನ್ ಕಂಪನಿಗೆ ಸೇರಿದ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು, ಹೊಂ ಅಪ್ಲೇಯನ್ಸಸ್ ವಸ್ತುಗಳು ಸೇರಿ ಒಂದೂವರೆ ಕೋಟಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿದ್ದಾರೆ. ಕಳ್ಳರು ಕಂಟೇನರ್‌ನಲ್ಲಿದ್ದ ಜಿಪಿಎಸ್ ಕಿತ್ತು ಎಸೆದು ಕೃತ್ಯವೆಸಗಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಮಾಡಿ ಕಂಟೇನರ್ ಚಾಲಕ ನಾಪತ್ತೆಯಾಗಿದ್ದು, ಸ್ಥಳಕ್ಕೆ ಕೋಲಾರ ಎಸ್‌ಪಿ ಕಿಶೋರ್ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!

ಪಿಸ್ತೂಲ್ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶಕ್ಕೆ

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್