AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬ: ಸಚಿವರ ಮುಖವಾಡ ಧರಿಸಿ ರೈತರ ಪ್ರೊಟೆಸ್ಟ್​

ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಎಸ್​ಎನ್​ಅರ್​ ಆಸ್ಪತ್ರೆ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆ ಉದ್ಘಾಟನೆ ಮಾಡದೆ ಡಿಸಿಎಂ ಪಟ್ಟಕ್ಕಾಗಿ ಬಡಿದಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಎಣ್ಣೆ ಕುಡಿಯಿರಿ ಯಮಲೋಕಕ್ಕೆ ನಡೆಯಿರಿ ಎಂದು ಅಬಕಾರಿ ಸಚಿವ ನಾಗೇಶ್​ ಅವರ ವ್ಯಂಗ್ಯ ಚಿತ್ರ ಮಾಡಿ ವಿನೂತನವಾಗಿ […]

ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬ: ಸಚಿವರ ಮುಖವಾಡ ಧರಿಸಿ ರೈತರ ಪ್ರೊಟೆಸ್ಟ್​
ಸಾಧು ಶ್ರೀನಾಥ್​
|

Updated on: Feb 03, 2020 | 11:53 AM

Share

ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಎಸ್​ಎನ್​ಅರ್​ ಆಸ್ಪತ್ರೆ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆ ಉದ್ಘಾಟನೆ ಮಾಡದೆ ಡಿಸಿಎಂ ಪಟ್ಟಕ್ಕಾಗಿ ಬಡಿದಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಎಣ್ಣೆ ಕುಡಿಯಿರಿ ಯಮಲೋಕಕ್ಕೆ ನಡೆಯಿರಿ ಎಂದು ಅಬಕಾರಿ ಸಚಿವ ನಾಗೇಶ್​ ಅವರ ವ್ಯಂಗ್ಯ ಚಿತ್ರ ಮಾಡಿ ವಿನೂತನವಾಗಿ ಪ್ರೊಟೆಸ್ಟ್​ ಮಾಡಿದ್ದಾರೆ. ಜಿಲ್ಲೆಯ ಬಿಜೆಪಿ ಸಂಸದ ಮುನಿಸ್ವಾಮಿ, ಶಾಸಕರಾದ ರಮೇಶ್ ಕುಮಾರ್, ಶ್ರೀನಿವಾಸಗೌಡ, ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಮತ್ತು ರೂಪಾ ಅವರ ಅವರ ಮುಖವಾಡ ಧರಿಸಿ ಅಣಕು ಪ್ರದರ್ಶನ ಹಾಗೂ ವ್ಯಂಗ್ಯ ರೀತಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.

Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ