AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬ: ಸಚಿವರ ಮುಖವಾಡ ಧರಿಸಿ ರೈತರ ಪ್ರೊಟೆಸ್ಟ್​

ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಎಸ್​ಎನ್​ಅರ್​ ಆಸ್ಪತ್ರೆ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆ ಉದ್ಘಾಟನೆ ಮಾಡದೆ ಡಿಸಿಎಂ ಪಟ್ಟಕ್ಕಾಗಿ ಬಡಿದಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಎಣ್ಣೆ ಕುಡಿಯಿರಿ ಯಮಲೋಕಕ್ಕೆ ನಡೆಯಿರಿ ಎಂದು ಅಬಕಾರಿ ಸಚಿವ ನಾಗೇಶ್​ ಅವರ ವ್ಯಂಗ್ಯ ಚಿತ್ರ ಮಾಡಿ ವಿನೂತನವಾಗಿ […]

ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬ: ಸಚಿವರ ಮುಖವಾಡ ಧರಿಸಿ ರೈತರ ಪ್ರೊಟೆಸ್ಟ್​
ಸಾಧು ಶ್ರೀನಾಥ್​
|

Updated on: Feb 03, 2020 | 11:53 AM

Share

ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಎಸ್​ಎನ್​ಅರ್​ ಆಸ್ಪತ್ರೆ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆ ಉದ್ಘಾಟನೆ ಮಾಡದೆ ಡಿಸಿಎಂ ಪಟ್ಟಕ್ಕಾಗಿ ಬಡಿದಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಎಣ್ಣೆ ಕುಡಿಯಿರಿ ಯಮಲೋಕಕ್ಕೆ ನಡೆಯಿರಿ ಎಂದು ಅಬಕಾರಿ ಸಚಿವ ನಾಗೇಶ್​ ಅವರ ವ್ಯಂಗ್ಯ ಚಿತ್ರ ಮಾಡಿ ವಿನೂತನವಾಗಿ ಪ್ರೊಟೆಸ್ಟ್​ ಮಾಡಿದ್ದಾರೆ. ಜಿಲ್ಲೆಯ ಬಿಜೆಪಿ ಸಂಸದ ಮುನಿಸ್ವಾಮಿ, ಶಾಸಕರಾದ ರಮೇಶ್ ಕುಮಾರ್, ಶ್ರೀನಿವಾಸಗೌಡ, ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಮತ್ತು ರೂಪಾ ಅವರ ಅವರ ಮುಖವಾಡ ಧರಿಸಿ ಅಣಕು ಪ್ರದರ್ಶನ ಹಾಗೂ ವ್ಯಂಗ್ಯ ರೀತಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ