AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಇಬ್ಬರ ಸ್ಥಿತಿ‌ ಚಿಂತಾಜನಕ

Kolar News: ಮಗಳು ಗಂಗೋತ್ರಿ 17, ತಾತ ಮುನಿಯಪ್ಪ 70, ಅಜ್ಜಿ ನಾರಾಯಣಮ್ಮ 65, ತಾಯಿ ಪುಷ್ಪ 35, ತಂದೆ ಬಾಬು 45, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋಲಾರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಇಬ್ಬರ ಸ್ಥಿತಿ‌ ಚಿಂತಾಜನಕ
ಆತ್ಮಹತ್ಯೆ ತಡೆಯಿರಿ
TV9 Web
| Edited By: |

Updated on:Nov 07, 2021 | 5:47 PM

Share

ಕೋಲಾರ: ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಮಗು ಅಪಹರಣ ಪ್ರಕರಣದಲ್ಲಿ ಪೊಲೀಸರಿಗೆ ಹೆದರಿದ ಕುಟುಂಬ ಈ ರೀತಿ ಮಾಡಿದೆ ಎಂದು ತಿಳಿದುಬಂದಿದೆ. ಪೊಲೀಸರ ವಿಚಾರಣೆಯಿಂದ ಭಯಗೊಂಡ ಒಂದೆ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಐದು ಜನರ ಪೈಕಿ ಇಬ್ಬರು ಮಹಿಳೆಯರ ಸ್ಥಿತಿ‌ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮಗಳು ಗಂಗೋತ್ರಿ 17, ತಾತ ಮುನಿಯಪ್ಪ 70, ಅಜ್ಜಿ ನಾರಾಯಣಮ್ಮ 65, ತಾಯಿ ಪುಷ್ಪ 35, ತಂದೆ ಬಾಬು 45, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿ ಸಹೋದರರಿಬ್ಬರು ನೀರುಪಾಲು ಕೆರೆಯಲ್ಲಿ ಈಜಲು ಹೋಗಿ ಸಹೋದರರಿಬ್ಬರು ನೀರುಪಾಲು ಆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಕೆರೆಯಲ್ಲಿ ನಡೆದಿದೆ. ಮಂಜುನಾಥ್‌ (15) ಹಾಗೂ ಸೋದರ ನವೀನ್ (13) ಎಂಬವರು ನೀರುಪಾಲಾಗಿದ್ದಾರೆ. ಹತ್ತರಿಂದ ಹದಿನೈದು ಬಾಲಕರು ಕೆರೆಗೆ ಈಜಲು ಹೋಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಹೋದರರ ಶವ ಹೊರತೆಗೆದಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವ ಹುಚ್ಚು ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಅಪ್ಪು ಅಭಿಮಾನಿಗಳನ್ನು ಮತ್ತೊಮ್ಮೆ ಕೋರಿದ ಶಿವಣ್ಣ

ಇದನ್ನೂ ಓದಿ: 2020ನೇ ಇಸವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ 10ಕ್ಕೆ 6 ಜನರ ಆದಾಯ 1 ಲಕ್ಷ ರೂ.ಗಿಂತ ಕಮ್ಮಿ

Published On - 5:41 pm, Sun, 7 November 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?