AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ

KR Ramesh Kumar: KRS, ಎತ್ತಿನಹೊಳೆ, ಯರಗೋಳ, HN ವ್ಯಾಲಿ KC ವ್ಯಾಲಿ, HMT, HAL ಎಲ್ಲವೂ ಕುಮಾರಸ್ವಾಮಿಯದ್ದೇ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ - ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್‌ ವ್ಯಂಗ್ಯ

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ
ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ
TV9 Web
| Edited By: ಸಾಧು ಶ್ರೀನಾಥ್​|

Updated on:Aug 05, 2022 | 4:38 PM

Share

ಕೋಲಾರ: ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್‌ ( KR Ramesh Kumar) ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಯರಗೋಳ ಡ್ಯಾಂ (yaragola dam project) ಬಳಿ ರಮೇಶ್ ಕುಮಾರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯೋಜನೆ ವಿಳಂಬ ವಿಚಾರವಾಗಿ ಕುಮಾರಸ್ವಾಮಿ ನಿನ್ನೆ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ರಮೇಶ್ ಕುಮಾರ್ ರನ್ನ ಸ್ವಯಂ ಘೋಷಿತ ಭಗೀರಥ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದರು.

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ!

ಡ್ಯಾಂನಲ್ಲಿ ನೀರು ಶೇಖರಣೆಯಾದರೂ ಸಾರ್ವಜನಿಕ ಬಳಕೆಗೆ ಸಿಗದ ಯೋಜನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ವ್ಯಂಗ್ಯವಾಗಿ ಉತ್ತರಿಸಿದ ರಮೇಶ್ ಕುಮಾರ್ ಮೊದಲು ಮಾತುಕತೆ, ನಿಶ್ಚಿತಾರ್ಥ, ಮದುವೆ ಎಲ್ಲವೂ ನಡೆಯುತ್ತೆ. ಅವೆಲ್ಲವೂ ಸರಿಯಾದರೆ 9 ತಿಂಗಳಲ್ಲಿ ಮಕ್ಕಳಾಗುತ್ತೆ. ಒಮ್ಮೊಮ್ಮೆ ನರಗಳ ದೌರ್ಬಲ್ಯ ಇದ್ದಾಗ, ಮಕ್ಕಳಾಗುವುದು ವಿಳಂಬವಾಗುತ್ತೆ ಎಂದು ಕಟಕಿಯಾಡಿದರು.

ಮಾಜಿ ಸಿಎಂ Kumaraswamyಗೆ ಟಾಂಗ್​ ಕೊಟ್ಟ ಮಾಜಿ Speaker ರಮೇಶ್​ಕುಮಾರ್

KRS, ಎತ್ತಿನಹೊಳೆ, ಯರಗೋಳ, HN ವ್ಯಾಲಿ KC ವ್ಯಾಲಿ, HMT, HAL ಎಲ್ಲವೂ ಕುಮಾರಸ್ವಾಮಿಯದ್ದೇ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ. ನನ್ನನ್ನು ಭಗೀರಥ ಅಂತಾರೆ, ಮಹಾನ್ ನಾಯಕ, ನರಿ, ಶಕುನಿ ಅಂತಾರೆ… ನೀವು ಏನಾದರೂ ಹೆಸರು ಕೊಡಿ ಎಂದು ರಮೇಶ್ ಕುಮಾರ್ ನಗೆಯಾಡಿದರು.

Published On - 3:57 pm, Fri, 5 August 22

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್