AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ

KR Ramesh Kumar: KRS, ಎತ್ತಿನಹೊಳೆ, ಯರಗೋಳ, HN ವ್ಯಾಲಿ KC ವ್ಯಾಲಿ, HMT, HAL ಎಲ್ಲವೂ ಕುಮಾರಸ್ವಾಮಿಯದ್ದೇ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ - ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್‌ ವ್ಯಂಗ್ಯ

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ
ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ! ಕುಮಾರಸ್ವಾಮಿ ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್‌ ವ್ಯಂಗ್ಯ
TV9 Web
| Edited By: |

Updated on:Aug 05, 2022 | 4:38 PM

Share

ಕೋಲಾರ: ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಟ್ವೀಟ್ ಬಗ್ಗೆ ಮಾಜಿ ಸ್ಪೀಕರ್ ಕೆ ಆರ್​ ರಮೇಶ್ ಕುಮಾರ್‌ ( KR Ramesh Kumar) ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಯರಗೋಳ ಡ್ಯಾಂ (yaragola dam project) ಬಳಿ ರಮೇಶ್ ಕುಮಾರ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯೋಜನೆ ವಿಳಂಬ ವಿಚಾರವಾಗಿ ಕುಮಾರಸ್ವಾಮಿ ನಿನ್ನೆ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ರಮೇಶ್ ಕುಮಾರ್ ರನ್ನ ಸ್ವಯಂ ಘೋಷಿತ ಭಗೀರಥ ಎಂದು ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದರು.

ನರಗಳ ದೌರ್ಬಲ್ಯ ಇದ್ದಾಗ ಮಕ್ಕಳು ಆಗೋದು ವಿಳಂಬವಾಗುತ್ತೆ!

ಡ್ಯಾಂನಲ್ಲಿ ನೀರು ಶೇಖರಣೆಯಾದರೂ ಸಾರ್ವಜನಿಕ ಬಳಕೆಗೆ ಸಿಗದ ಯೋಜನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ವ್ಯಂಗ್ಯವಾಗಿ ಉತ್ತರಿಸಿದ ರಮೇಶ್ ಕುಮಾರ್ ಮೊದಲು ಮಾತುಕತೆ, ನಿಶ್ಚಿತಾರ್ಥ, ಮದುವೆ ಎಲ್ಲವೂ ನಡೆಯುತ್ತೆ. ಅವೆಲ್ಲವೂ ಸರಿಯಾದರೆ 9 ತಿಂಗಳಲ್ಲಿ ಮಕ್ಕಳಾಗುತ್ತೆ. ಒಮ್ಮೊಮ್ಮೆ ನರಗಳ ದೌರ್ಬಲ್ಯ ಇದ್ದಾಗ, ಮಕ್ಕಳಾಗುವುದು ವಿಳಂಬವಾಗುತ್ತೆ ಎಂದು ಕಟಕಿಯಾಡಿದರು.

ಮಾಜಿ ಸಿಎಂ Kumaraswamyಗೆ ಟಾಂಗ್​ ಕೊಟ್ಟ ಮಾಜಿ Speaker ರಮೇಶ್​ಕುಮಾರ್

KRS, ಎತ್ತಿನಹೊಳೆ, ಯರಗೋಳ, HN ವ್ಯಾಲಿ KC ವ್ಯಾಲಿ, HMT, HAL ಎಲ್ಲವೂ ಕುಮಾರಸ್ವಾಮಿಯದ್ದೇ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ. ನನ್ನನ್ನು ಭಗೀರಥ ಅಂತಾರೆ, ಮಹಾನ್ ನಾಯಕ, ನರಿ, ಶಕುನಿ ಅಂತಾರೆ… ನೀವು ಏನಾದರೂ ಹೆಸರು ಕೊಡಿ ಎಂದು ರಮೇಶ್ ಕುಮಾರ್ ನಗೆಯಾಡಿದರು.

Published On - 3:57 pm, Fri, 5 August 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ