AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ, ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ

ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು.

ಕೋಲಾರದಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ, ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ
ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ
TV9 Web
| Updated By: ಆಯೇಷಾ ಬಾನು|

Updated on:Sep 07, 2022 | 3:35 PM

Share

ಕೋಲಾರ: ಕೋಲಾರದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸರ್ಕಾರಿ ಶಾಲೆಗಳ ಗೋಡೆಗಳು ಕುಸಿಯಲಾರಂಭಿಸಿವೆ. ಇದರಿಂದ ಜಿಲ್ಲೆಯ 300 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ದುರಸ್ಥಿ ಮಾಡಬೇಕಿದ್ದು, ಆತಂಕದಲ್ಲೆ ವಿದ್ಯಾರ್ಥಿಗಳು ಪಾಠ ಕೇಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಕೋಲಾರ ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆ ಕುಸಿದು ಬಿದ್ದಿದೆ. 1942ರಲ್ಲಿ ನಿರ್ಮಾಣವಾಗಿರುವ ಶಾಲಾ ಕಟ್ಟಡ ಸಾಕಷ್ಟು ಹಳೆಯದಾದ ಹಿನ್ನೆಲೆ ನಿರಂತರ ಮಳೆಯ ಪರಿಣಾಮ ಸರ್ಕಾರಿ ಶಾಲೆ ಗೋಡೆ ಕುಸಿದು ಬಿದ್ದಿದೆ. ಇನ್ನೂ ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು. ಇನ್ನೂ ಕೋಲಾರ ತಹಶೀಲ್ದಾರ್ ನಾಗರಾಜ್ ಭೇಟಿ‌ ನೀಡಿ ಪರಿಶೀಲನೆ ಮಾಡಿದರು.

ಕೂಡಲೇ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿ ಮಕ್ಕಳೊಂದಿಗೆ ಊಟ‌ ಸವಿದು ನಂತರ ಕೆಲ ಕಾಲ ಮಕ್ಕಳೊಂದಿಗೆ ಕಾಲ ಕಳೆದರು. ಇನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರು ಸ್ಥಳಕ್ಕೆ ಬೇಟಿ ನೀಡಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡೋದಕ್ಕೆ ಮುಂದಾಗಿದ್ದಾರೆ. ಇನ್ನೂ ನಮಗೆ ಇಲಾಖೆ ಅಥವಾ ಜನ ಪತಿನಿಧಿಗಳು ಪರ್ಯಾಯ ವ್ಯವಸ್ಥೆ ಜೊತೆಗೆ ನೂತನ ಕಟ್ಟಡ ಮಾಡಿಕೊಟ್ರೆ ಅನುಕೂಲವಾಗುತ್ತೆ ಅನ್ನೋದು ಗ್ರಾಮಸ್ಥರ ಮಾತು.

ಮಕ್ಕಳೊಂದಿಗೆ ಊಟ‌ ಸವಿದ ಕೋಲಾರ ತಹಶೀಲ್ದಾರ್ ನಾಗರಾಜ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:35 pm, Wed, 7 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ