AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಶೋಭಾಯಾತ್ರೆ ವೇಳೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ

ಲೋಕಕಲ್ಯಾಣಾರ್ಥವಾಗಿ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್​ ಹಿಂದು ಶೋಭಾಯಾತ್ರೆ ಹಾಗೂ ಶ್ರೀರಾಮ ಪಟ್ಟಾಭಿಷೇಕ ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಶ್ರೀರಾಮ ಶೋಭಾಯಾತ್ರೆ ವೇಳೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಪ್ರಹಾರ
ಶೋಭಾಯಾತ್ರೆ
TV9 Web
| Edited By: |

Updated on: Apr 08, 2022 | 9:52 PM

Share

ಕೋಲಾರ: ಶ್ರೀರಾಮ ಶೋಭಾಯಾತ್ರೆ (Shobharata) ವೇಳೆ ಜಹಾಂಗೀರ್​ ಮೊಹಲ್ಲಾ ಬಳಿ ದುಷ್ಕರ್ಮಿಗಳಿಂದ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ‌ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಮುಳಬಾಗಿಲು ಪಟ್ಟಣದಿಂದ ಆವನಿ ಕಡೆಗೆ ಶೋಭಾಯಾತ್ರೆ ಹೊರಟಿದ್ದು, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಬೈಕ್ ಗೆ ಬೆಂಕಿ ಹಚ್ಚಿ ಒಂದು ಕೋಮಿನ ಜನ ಆಕ್ರೋಶ ಹೊರ ಹಾಕಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿಪ್ರಹಾರ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಕೋಲಾರ ಜಿಲ್ಲಾ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಲೋಕಕಲ್ಯಾಣಾರ್ಥವಾಗಿ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್​ ಹಿಂದು ಶೋಭಾಯಾತ್ರೆ ಹಾಗೂ ಶ್ರೀರಾಮ ಪಟ್ಟಾಭಿಷೇಕ ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಿಂದೂ ಶೋಭಾಯಾತ್ರೆ ಹಾಗೂ ಬೃಹತ್​ ಶ್ರೀರಾಮ ಮೂರ್ತಿಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾವಹಿಸಿದ್ದರು.

ಇದನ್ನೂ ಓದಿ:

ಶರದ್ ಪವಾರ್ ಮನೆ ಹೊರಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನೌಕರರ ಪ್ರತಿಭಟನೆ; ಚಪ್ಪಲಿ ಎಸೆದು ಆಕ್ರೋಶ

ಅರೆಬರೆ ಬಟ್ಟೆ ತೊಟ್ಟು ವಿಡಿಯೋ ಪೋಸ್ಟ್​ ಮಾಡಿದ ಉರ್ಫಿ; ನೆಟ್ಟಿಗರಿಂದ ಟೀಕೆ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?