AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !

2023-24ನೇ ಸಾಲಿನ ಬಜೆಟ್​ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಜೆಟ್​​ಗೆ ಎಷ್ಟು ಖರ್ಚಾಗಿದೆ ಎಂದು ಕೋಲಾರದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಆರ್​ಟಿಐ ಕಾಯ್ದೆಯಡಿ ಮಾಹಿತಿ ಕೇಳಿದ್ದರು.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !
ಬಜೆಟ್​​​ ಖರ್ಚು-ವೆಚ್ಚ, ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Oct 01, 2023 | 11:37 AM

Share

ಕೋಲಾರ ಅ.01: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ 2.O ಕಾಂಗ್ರೆಸ್​ ಸರ್ಕಾರ ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಬಜೆಟ್​​ (Budget) ಮಂಡಿಸಿತು. ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಬಜೆಟ್​ ಅಧಿವೇಶನ ಮುಗಿದು ಎರಡು ತಿಂಗಳು ಕಳೆದಿದೆ. ಈ ಬಜೆಟ್​​ಗೆ ಖರ್ಚಾದ ಹಣ ಎಷ್ಟು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಜುಲೈ 3ರಿಂದ ಜುಲೈ 21ರವರೆಗೆ ನಡೆದಿದ್ದ ರಾಜ್ಯ ಸರ್ಕಾರದ ಬಜೆಟ್​ ಅಧಿವೇಶನದ ಸಮಯದಲ್ಲಿ ಸಚಿವಾಲಯ ಸಿಬ್ಬಂದಿ, ಅಧಿಕಾರಿ, ಸಿಬ್ಬಂದಿಗೆ ಮಾಡಿದ್ದ ವೆಚ್ಚ ಬಹಿರಂಗಗೊಂಡಿದೆ.

ಆರ್​ಟಿಐ ಕಾಯ್ದೆಯಡಿ ಕೋಲಾರ ಮೂಲದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಮಾಹಿತಿ ಕೇಳಿದ್ದರು. ಇದಕ್ಕೆ ಸಚಿವಾಲಯದ ಅಧೀನ ಕಾರ್ಯದರ್ಶಿ ಜಯಶೀಲ ಎಂ.ಎಸ್​ ಮಾಹಿತಿ ನೀಡಿದ್ದು, ಊಟ, ಉಪಚಾರ, ಪ್ರಯಾಣ ಭತ್ಯೆಗೆ ಬರೊಬ್ಬರಿ 95,97,000 ಹಣ ಖರ್ಚಾಗಿದೆ. ಉಳಿದಂತೆ ಲೋಕೋಪಯೋಗಿ ಇಲಾಖೆ, ತೋಟಗಾರಿಕಾ ಇಲಾಖೆ, ವೈದ್ಯಾಧಿಕಾರಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ಖರ್ಚು ವೆಚ್ಚದ ಹಣ ಕೊಡುವುದು ಇನ್ನೂ ಬಾಕಿ ಇದೆ ಎಂದು ತಿಳಿಸಿದ್ದಾರೆ.

  • ಸಭಾಧ್ಯಕ್ಷರ ಆಪ್ತ ಸಿಬ್ಬಂದಿ ಶಾಖೆ – 1,71,000 ಲಕ್ಷ ರೂ.
  •  ವಿಧಾನಸಭೆ ಸಚಿವಾಯದ ಅಧಿಕಾರಿ/ನೌಕರರು – 92,98, 500 ಲಕ್ಷ ರೂ
  •  ನಿಯೋಜನೆಗೊಂಡಿರುವ ಅಧಿಕಾರಿ/ನೌಕರರು – 1,27, 500 ಲಕ್ಷ ರೂ.

ಒಟ್ಟು 95, 97, 000 ಲಕ್ಷ ರೂ ಖರ್ಚು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Sun, 1 October 23

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ