AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕನಿಗೆ ಹೈಕೋರ್ಟ್​​ನಲ್ಲೂ ಸಂಕಷ್ಟ

ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು, ನಗ್ನ ವಿಡಿಯೋ ಮಾಡಿಟ್ಟುಕೊಂಡಿದ್ದ ಮಾಲೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪಗೆ ಹೈಕೋರ್ಟ್​​ನಲ್ಲೂ ಸಂಕಷ್ಟ ಕಾದಿದೆ. ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೋಲಾರ: ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕನಿಗೆ ಹೈಕೋರ್ಟ್​​ನಲ್ಲೂ ಸಂಕಷ್ಟ
ಕರ್ನಾಟಕ ಹೈಕೋರ್ಟ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 07, 2024 | 10:10 AM

Share

ಕೋಲಾರ, ಸೆಪ್ಟೆಂಬರ್ 7: ಮೊಬೈಲ್​ನಲ್ಲಿ ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿ ಇಟ್ಟುಕೊಂಡಿದ್ದ ಹಾಗೂ ವಿದ್ಯಾರ್ಥನಿಯರಿಗೆ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಕೋಲಾರದ ಶಿಕ್ಷಕನೊಬ್ಬ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಮೊಬೈಲ್​ನಲ್ಲಿ ಸುಮಾರು 5000 ನಗ್ನ ವಿಡಿಯೋಗಳು ಪತ್ತೆಯಾಗಿದ್ದವು.

ವಿದ್ಯಾರ್ಥಿಗಳಿಂದ ಶೌಚಗುಂಡಿ ಶುಚಿಗೊಳಿಸಿದ ಆರೋಪದಲ್ಲಿ ತನಿಖೆ ನಡೆಸಲಾಗಿತ್ತು. ಆದರೆ, ತನಿಖೆ ವೇಳೆ ಭಯನಾಕ ಸತ್ಯ ಹೊರಬಂದಿತ್ತು. ತನಿಖೆ ಸಂದರ್ಭ ಶಿಕ್ಷಕ ಮುನಿಯಪ್ಪನ 4 ಮೊಬೈಲ್​ಗಳನ್ನು ಸೀಜ್ ಮಾಡಲಾಗಿತ್ತು. ಮೊಬೈಲ್​ ಪರಿಶೀಲನೆ ಮಾಡಿದಾಗ ಹೆಣ್ಣುಮಕ್ಕಳ ನಗ್ನ ವಿಡಿಯೋ‌, ಫೋಟೋಗಳು ಪತ್ತೆಯಾಗಿದ್ದವು. ಹೀಗಾಗಿ ಶಿಕ್ಷಕನ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ; ಹೆಣ್ಣು ಎಂದು ಗರ್ಭಪಾತ, ಆದ್ರೆ ಅದು ಗಂಡು ಮಗುವಾಗಿತ್ತು

2023ರ ಡಿಸೆಂಬರ್​ 17ರಂದು ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದ್ದ ಪ್ರಕರಣ ಇದಾಗಿದೆ. ಆ ಸಂದರ್ಭದಲ್ಲಿ, ಮಕ್ಕಳಿಗೆ ಶಿಕ್ಷಕ ಚಿತ್ರಹಿಂಸೆ ನೀಡಿ ರೆಕಾರ್ಡ್ ಮಾಡಿದ್ದ ವಿಡಿಯೋ ವೈರಲ್ ಕೂಡ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್