AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ; ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್​

Kolar Bandh: ಇದಕ್ಕೂ ಮೊದಲು ಪ್ರತಿಭಟನೆ ಮಾಡಿ ಅರೋಪಿಗಳನ್ನು ಬಂಧಿಸುವಂತೆ ಮಾಲಾಧಾರಿಗಳು ಮನವಿ‌ ಮಾಡಿದ್ದರು. ಸದ್ಯ 10 ಜನರನ್ನು ಬಂಧಿಸಿ ಕೋಲಾರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ; ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 16, 2021 | 9:01 PM

Share

ಕೋಲಾರ: ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್​ಗೆ ಕರೆ ನೀಡಲಾಗಿದೆ. ಕೋಲಾರ ಹಿಂದೂಗಳ ಒಕ್ಕೂಟದಿಂದ ಬಂದ್​ಗೆ ಕರೆ ನೀಡಲಾಗಿದೆ. ನವೆಂಬರ್ 13 ರಂದು ಬಸ್​ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಕೋಲಾರದ ಕ್ಲಾಕ್ ಟವರ್ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆ ಖಂಡಿಸಿ ಬಂದ್​ಗೆ ಕರೆ ನೀಡಲಾಗಿದೆ. ಇದಕ್ಕೂ ಮೊದಲು ಪ್ರತಿಭಟನೆ ಮಾಡಿ ಅರೋಪಿಗಳನ್ನು ಬಂಧಿಸುವಂತೆ ಮಾಲಾಧಾರಿಗಳು ಮನವಿ‌ ಮಾಡಿದ್ದರು. ಸದ್ಯ 10 ಜನರನ್ನು ಬಂಧಿಸಿ ಕೋಲಾರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ನಾಪತ್ತೆಯಾಗಿದ್ದ ಬಾಲಕಿಯರಿಬ್ಬರನ್ನು ರಕ್ಷಿಸಿದ ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರಿಬ್ಬರನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ. ಬೆಂಗಳೂರಿನ ಯಶವಂತಪುರ ಠಾಣೆ ಪೊಲೀಸರಿಂದ ಬಾಲಕಿಯರು ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರ ಜೊತೆಯಲ್ಲಿದ್ದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ನವೆಂಬರ್ 5 ರಂದು ಸುಬೇದಾರ್​ ಪಾಳ್ಯದಿಂದ ಬಾಲಕಿಯರು ತೆರಳಿದ್ದರು. ಯಶವಂತಪುರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು.

ಬೆಂಗಳೂರು: ವಂಚನೆ ಆರೋಪ ಬಿಡಿಎ ಅಧಿಕಾರಿಗಳ ವಿರುದ್ಧ ಎಫ್​ಐಆರ್ ಹಣಕಾಸಿನ ವಿಚಾರದಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ಬಿಡಿಎ ಅಧಿಕಾರಿಗಳಾದ ಮಹೇಶ್ ಕುಮಾರ್, ಶಿವರಾಜ್, ಬಿಡಿಎ ಬ್ರೋಕರ್ ಮೋಹನ್ ಕುಮಾರ್ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಆರ್‌.ಟಿ. ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಹೇಮಾ ರಾಜು ನೀಡಿದ್ದ ದೂರಿನಂತೆ ಎಫ್​ಐಆರ್ ದಾಖಲು ಮಾಡಲಾಗಿದೆ.

ಹಾಸನ: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎಸಿಬಿ ಬಲೆಗೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಡಿಸಿ ಕಚೇರಿ ಆಪ್ತ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಭೂಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಂಜೀವ್​ ಎಂಬಾತನನ್ನು ಖಾಸಗಿ ಹೋಟೆಲ್​ನಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಂಧನ ಮಾಡಲಾಗಿದೆ. ಲಂಚ ಸ್ವೀಕರಿಸುತ್ತಿದ್ದ ಸಂಜೀವ್ ಕುಮಾರ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಎಸಿಬಿ ಡಿವೈಎಸ್​ಪಿ ಸತೀಶ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!

ಇದನ್ನೂ ಓದಿ: ಬೆಂಗಳೂರು: ಕಳ್ಳಸಾಗಣೆ ಮಾಡುತ್ತಿದ್ದ 170 ನಕ್ಷತ್ರ ಆಮೆಗಳ ರಕ್ಷಣೆ

Published On - 8:33 pm, Tue, 16 November 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!