AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ; ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್​

Kolar Bandh: ಇದಕ್ಕೂ ಮೊದಲು ಪ್ರತಿಭಟನೆ ಮಾಡಿ ಅರೋಪಿಗಳನ್ನು ಬಂಧಿಸುವಂತೆ ಮಾಲಾಧಾರಿಗಳು ಮನವಿ‌ ಮಾಡಿದ್ದರು. ಸದ್ಯ 10 ಜನರನ್ನು ಬಂಧಿಸಿ ಕೋಲಾರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ; ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 16, 2021 | 9:01 PM

Share

ಕೋಲಾರ: ದತ್ತಮಾಲಾಧಾರಿಗಳ ಬಸ್ ಮೇಲೆ ಕಲ್ಲು ತೂರಾಟ ಪ್ರಕರಣ ಘಟನೆ ಖಂಡಿಸಿ ನವೆಂಬರ್ 18 ರಂದು ಕೋಲಾರ ಬಂದ್​ಗೆ ಕರೆ ನೀಡಲಾಗಿದೆ. ಕೋಲಾರ ಹಿಂದೂಗಳ ಒಕ್ಕೂಟದಿಂದ ಬಂದ್​ಗೆ ಕರೆ ನೀಡಲಾಗಿದೆ. ನವೆಂಬರ್ 13 ರಂದು ಬಸ್​ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿದ್ದರು. ಕೋಲಾರದ ಕ್ಲಾಕ್ ಟವರ್ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆ ಖಂಡಿಸಿ ಬಂದ್​ಗೆ ಕರೆ ನೀಡಲಾಗಿದೆ. ಇದಕ್ಕೂ ಮೊದಲು ಪ್ರತಿಭಟನೆ ಮಾಡಿ ಅರೋಪಿಗಳನ್ನು ಬಂಧಿಸುವಂತೆ ಮಾಲಾಧಾರಿಗಳು ಮನವಿ‌ ಮಾಡಿದ್ದರು. ಸದ್ಯ 10 ಜನರನ್ನು ಬಂಧಿಸಿ ಕೋಲಾರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ನಾಪತ್ತೆಯಾಗಿದ್ದ ಬಾಲಕಿಯರಿಬ್ಬರನ್ನು ರಕ್ಷಿಸಿದ ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರಿಬ್ಬರನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ. ಬೆಂಗಳೂರಿನ ಯಶವಂತಪುರ ಠಾಣೆ ಪೊಲೀಸರಿಂದ ಬಾಲಕಿಯರು ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಬಾಲಕಿಯರ ಜೊತೆಯಲ್ಲಿದ್ದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ನವೆಂಬರ್ 5 ರಂದು ಸುಬೇದಾರ್​ ಪಾಳ್ಯದಿಂದ ಬಾಲಕಿಯರು ತೆರಳಿದ್ದರು. ಯಶವಂತಪುರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದರು.

ಬೆಂಗಳೂರು: ವಂಚನೆ ಆರೋಪ ಬಿಡಿಎ ಅಧಿಕಾರಿಗಳ ವಿರುದ್ಧ ಎಫ್​ಐಆರ್ ಹಣಕಾಸಿನ ವಿಚಾರದಲ್ಲಿ ವಂಚನೆ ಮಾಡಿರುವ ಆರೋಪದಲ್ಲಿ ಬಿಡಿಎ ಅಧಿಕಾರಿಗಳಾದ ಮಹೇಶ್ ಕುಮಾರ್, ಶಿವರಾಜ್, ಬಿಡಿಎ ಬ್ರೋಕರ್ ಮೋಹನ್ ಕುಮಾರ್ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಆರ್‌.ಟಿ. ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಹೇಮಾ ರಾಜು ನೀಡಿದ್ದ ದೂರಿನಂತೆ ಎಫ್​ಐಆರ್ ದಾಖಲು ಮಾಡಲಾಗಿದೆ.

ಹಾಸನ: ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎಸಿಬಿ ಬಲೆಗೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ 50,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಡಿಸಿ ಕಚೇರಿ ಆಪ್ತ ಶಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಭೂಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಂಜೀವ್​ ಎಂಬಾತನನ್ನು ಖಾಸಗಿ ಹೋಟೆಲ್​ನಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಂಧನ ಮಾಡಲಾಗಿದೆ. ಲಂಚ ಸ್ವೀಕರಿಸುತ್ತಿದ್ದ ಸಂಜೀವ್ ಕುಮಾರ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಎಸಿಬಿ ಡಿವೈಎಸ್​ಪಿ ಸತೀಶ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ; ಒಂದೇ ನಿವೇಶನ ಹಲವರಿಗೆ ಮಾರಾಟ!

ಇದನ್ನೂ ಓದಿ: ಬೆಂಗಳೂರು: ಕಳ್ಳಸಾಗಣೆ ಮಾಡುತ್ತಿದ್ದ 170 ನಕ್ಷತ್ರ ಆಮೆಗಳ ರಕ್ಷಣೆ

Published On - 8:33 pm, Tue, 16 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!