AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ

KH Muniyappa: ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ
ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿಕೆ ಕೆ.ಎಚ್. ಮುನಿಯಪ್ಪ
TV9 Web
| Edited By: |

Updated on:Jul 07, 2021 | 4:32 PM

Share

ದಾವಣಗೆರೆ: ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಸಂಘಟನೆಯ ಸಕ್ರಿಯ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಕೋಲಾರದ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮುನಿಯಪ್ಪಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಸಾಥ್​ ನೀಡಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ದಾವಣಗೆರೆ ನಗರದ ದುರ್ಗಾಂಭಿಕಾ ದೇವಸ್ಥಾನದ ಬಳಿ ಇರುವ ಆರ್​ಎಸ್ಎಸ್ ಸಕ್ರಿಯ ಕಾರ್ಯಕರ್ತ ಹಾದಿಮನಿ ಗಣೇಶ್ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.

ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(kolar congress leaders kh muniyappa consoles rss worker who died due to coronavirus in davanagere)

Published On - 4:26 pm, Wed, 7 July 21

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು