AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ

KH Muniyappa: ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ
ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿಕೆ ಕೆ.ಎಚ್. ಮುನಿಯಪ್ಪ
TV9 Web
| Edited By: ಸಾಧು ಶ್ರೀನಾಥ್​|

Updated on:Jul 07, 2021 | 4:32 PM

Share

ದಾವಣಗೆರೆ: ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಸಂಘಟನೆಯ ಸಕ್ರಿಯ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಕೋಲಾರದ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮುನಿಯಪ್ಪಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಸಾಥ್​ ನೀಡಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ದಾವಣಗೆರೆ ನಗರದ ದುರ್ಗಾಂಭಿಕಾ ದೇವಸ್ಥಾನದ ಬಳಿ ಇರುವ ಆರ್​ಎಸ್ಎಸ್ ಸಕ್ರಿಯ ಕಾರ್ಯಕರ್ತ ಹಾದಿಮನಿ ಗಣೇಶ್ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.

ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(kolar congress leaders kh muniyappa consoles rss worker who died due to coronavirus in davanagere)

Published On - 4:26 pm, Wed, 7 July 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?