AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ

KH Muniyappa: ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿದ ಕೆ.ಎಚ್. ಮುನಿಯಪ್ಪ
ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಕಾರ್ಯಕರ್ತನ ಮನೆಗೆ ತೆರಳಿ ಸಾಂತ್ವನ ಹೇಳಿಕೆ ಕೆ.ಎಚ್. ಮುನಿಯಪ್ಪ
TV9 Web
| Edited By: |

Updated on:Jul 07, 2021 | 4:32 PM

Share

ದಾವಣಗೆರೆ: ಕೊರೊನಾದಿಂದ ಸಾವನ್ನಪ್ಪಿದ ಆರ್​ಎಸ್ಎಸ್ ಸಂಘಟನೆಯ ಸಕ್ರಿಯ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಕೋಲಾರದ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಸಾಂತ್ವನ ಹೇಳಿದ್ದಾರೆ. ಈ ವೇಳೆ ಮುನಿಯಪ್ಪಗೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಸಾಥ್​ ನೀಡಿದರು.

ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ದಾವಣಗೆರೆ ನಗರದ ದುರ್ಗಾಂಭಿಕಾ ದೇವಸ್ಥಾನದ ಬಳಿ ಇರುವ ಆರ್​ಎಸ್ಎಸ್ ಸಕ್ರಿಯ ಕಾರ್ಯಕರ್ತ ಹಾದಿಮನಿ ಗಣೇಶ್ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.

ಹಾದಿಮನಿ ಗಣೇಶ್ ಅವರು ಕೊರೊನಾ ಸೋಂಕಿನಿಂದ ಇತ್ತೀಚಿಗೆ ಸಾವನ್ನಪ್ಪಿದ್ದರು. ಕೆಲ ಹೊತ್ತು ಕುಟುಂಬ ಸದಸ್ಯರ ಜೊತೆ ಕೆ.ಎಚ್. ಮುನಿಯಪ್ಪ ಮಾತಾಡಿದರು. ಇದೇ ವೇಳೆ ಹಾದಿಮನಿ‌ ಗಣೇಶ್ ಬಗ್ಗೆ ಮುನಿಯಪ್ಪಗೆ ಸ್ಥಳೀಯ ಕಾಂಗ್ರೆಸ್​ ಮುಖಂಡ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದರು.

ಹಿರಿಯ ಕನ್ನಡ ಕಟ್ಟಾಳು, ಕರ್ನಾಟಕ ವಿದ್ಯಾವರ್ಧಕ ಸಂಘದ ಕೋಶಾಧ್ಯಕ್ಷ ಕೃಷ್ಣ ಜೋಶಿ ವಿಧಿವಶ

(kolar congress leaders kh muniyappa consoles rss worker who died due to coronavirus in davanagere)

Published On - 4:26 pm, Wed, 7 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್