AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಪೇಸ್ಬುಕ್​ ಸುಂದರಿ ಹಿಂದೆ ಬಿದ್ದ ಗಂಡ, ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಶಶಿಕುಮಾರ್ ಎಂಬಾತ ಪೇಸ್ಬುಕ್​ನಲ್ಲಿ ಪರಿಚಯವಾದ ಹಿಂದೆ ಬಿದ್ದಿದ್ದಾನೆ. ಈ ಸಂಬಂಧ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Kolar: ಪೇಸ್ಬುಕ್​ ಸುಂದರಿ ಹಿಂದೆ ಬಿದ್ದ ಗಂಡ, ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 11, 2023 | 2:59 PM

Share

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಶಶಿಕುಮಾರ್ ಎಂಬಾತ ಕಳೆದ‌ ನಾಲ್ಕೈದು ತಿಂಗಳಿಂದ ಪೇಸ್ಬುಕ್​ನಲ್ಲಿ ಪರಿಚಯವಾದ ಹುಡಗಿಯ ಹಿಂದೆ ಬಿದ್ದಿದ್ದು, ಹುಡುಗಿಯ ಜೊತೆಗಿದ್ದ ಪೋಟೋ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಹಿನ್ನಲೆ ಮನನೊಂದ ಪತ್ನಿ ಆಶಾರಾಣಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಮಹಿಳೆಯನ್ನ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆಗೆ ಯತ್ನ

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದ ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಷಫೀ ಉಲ್ಲಾ(50) ಎಂಬಾತನು ಅತ್ಯಾಚಾರ ಮಾಡಿದ್ದಾನೆ. ಈ ಹಿಂದೆ ಕೂಡ ಇತ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನಂತೆ ಅವಾಗ ಗ್ರಾಮಸ್ಥರೆ ಬುದ್ದಿ ಹೇಳಿ ಸುಮ್ಮನಾಗಿದ್ದರು. ಆದರೆ ಮತ್ತೆ ಆತ ಹಳೆ ಚಾಳಿ ಮುಂದುವರೆಸಿದ್ದಾನೆ. ಇದೀಗ ಅರೋಪಿಯನ್ನ ಬೇತಮಂಗಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Lyme Disease: ಲೈಮ್ ಕಾಯಿಲೆಯು ಮಾನಸಿಕ ಅಸ್ವಸ್ಥತೆ, ಆತ್ಮಹತ್ಯೆ ಅಪಾಯ ಹೆಚ್ಚಿಸುತ್ತದೆ: ಅಧ್ಯಯನ

ಹಾಡುಹಗಲೇ ರಸ್ತೆಯಲ್ಲಿ ಸಾಗಿದ ಒಂಟಿಸಲಗ; ಕಾಡಾನೆ ಹಾವಳಿಯಿಂದ ರೋಸಿ ಹೋದ ಜನ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದ ಜನರಿಗೆ ತೊಂದರೆ ಕೊಡುತ್ತಿರುವ ಕಾಡಾನೆಯು ಹೆಚ್ಚಾಗಿ ಜನನಿಬಿಡ ಪ್ರದೇಶ, ರಸ್ತೆಗಳಲ್ಲೇ ಕಾಣಸಿಕೊಳ್ಳುತ್ತದೆ. ಸೊಂಡಿಲಿನಿಂದ ಗೇಟ್ ತಳ್ಳಿ ಓಪನ್ ಮಾಡಿಕೊಂಡು ಕಾಫಿ ತೋಟದ ಗೇಟ್‌ ಮೂಲಕ ರಸ್ತೆಗೆ ಬಂದಿದೆ. ಈ ಒಂಟಿಸಲಗಕ್ಕೆ ಭೀಮಾ ಎಂದು ಹೆಸರಿಟ್ಟಿರುವ ಮಲೆನಾಡು ಭಾಗದ ಜನ ಇದುವರೆಗೂ ಯಾವುದೇ ಪ್ರಾಣ ಹಾನಿ ಮಾಡದ ಒಂಟಿಸಲಗ ಭೀಮಾ ಕಾಫಿ ತೋಟ, ಮನೆಗಳ ಗೇಟ್ ಮೂಲಕವೇ ಸಂಚರಿಸುತ್ತದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ