AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಪೇಸ್ಬುಕ್​ ಸುಂದರಿ ಹಿಂದೆ ಬಿದ್ದ ಗಂಡ, ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಶಶಿಕುಮಾರ್ ಎಂಬಾತ ಪೇಸ್ಬುಕ್​ನಲ್ಲಿ ಪರಿಚಯವಾದ ಹಿಂದೆ ಬಿದ್ದಿದ್ದಾನೆ. ಈ ಸಂಬಂಧ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Kolar: ಪೇಸ್ಬುಕ್​ ಸುಂದರಿ ಹಿಂದೆ ಬಿದ್ದ ಗಂಡ, ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 11, 2023 | 2:59 PM

Share

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಶಶಿಕುಮಾರ್ ಎಂಬಾತ ಕಳೆದ‌ ನಾಲ್ಕೈದು ತಿಂಗಳಿಂದ ಪೇಸ್ಬುಕ್​ನಲ್ಲಿ ಪರಿಚಯವಾದ ಹುಡಗಿಯ ಹಿಂದೆ ಬಿದ್ದಿದ್ದು, ಹುಡುಗಿಯ ಜೊತೆಗಿದ್ದ ಪೋಟೋ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಹಿನ್ನಲೆ ಮನನೊಂದ ಪತ್ನಿ ಆಶಾರಾಣಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಮಹಿಳೆಯನ್ನ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆಗೆ ಯತ್ನ

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದ ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಷಫೀ ಉಲ್ಲಾ(50) ಎಂಬಾತನು ಅತ್ಯಾಚಾರ ಮಾಡಿದ್ದಾನೆ. ಈ ಹಿಂದೆ ಕೂಡ ಇತ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನಂತೆ ಅವಾಗ ಗ್ರಾಮಸ್ಥರೆ ಬುದ್ದಿ ಹೇಳಿ ಸುಮ್ಮನಾಗಿದ್ದರು. ಆದರೆ ಮತ್ತೆ ಆತ ಹಳೆ ಚಾಳಿ ಮುಂದುವರೆಸಿದ್ದಾನೆ. ಇದೀಗ ಅರೋಪಿಯನ್ನ ಬೇತಮಂಗಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Lyme Disease: ಲೈಮ್ ಕಾಯಿಲೆಯು ಮಾನಸಿಕ ಅಸ್ವಸ್ಥತೆ, ಆತ್ಮಹತ್ಯೆ ಅಪಾಯ ಹೆಚ್ಚಿಸುತ್ತದೆ: ಅಧ್ಯಯನ

ಹಾಡುಹಗಲೇ ರಸ್ತೆಯಲ್ಲಿ ಸಾಗಿದ ಒಂಟಿಸಲಗ; ಕಾಡಾನೆ ಹಾವಳಿಯಿಂದ ರೋಸಿ ಹೋದ ಜನ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದ ಜನರಿಗೆ ತೊಂದರೆ ಕೊಡುತ್ತಿರುವ ಕಾಡಾನೆಯು ಹೆಚ್ಚಾಗಿ ಜನನಿಬಿಡ ಪ್ರದೇಶ, ರಸ್ತೆಗಳಲ್ಲೇ ಕಾಣಸಿಕೊಳ್ಳುತ್ತದೆ. ಸೊಂಡಿಲಿನಿಂದ ಗೇಟ್ ತಳ್ಳಿ ಓಪನ್ ಮಾಡಿಕೊಂಡು ಕಾಫಿ ತೋಟದ ಗೇಟ್‌ ಮೂಲಕ ರಸ್ತೆಗೆ ಬಂದಿದೆ. ಈ ಒಂಟಿಸಲಗಕ್ಕೆ ಭೀಮಾ ಎಂದು ಹೆಸರಿಟ್ಟಿರುವ ಮಲೆನಾಡು ಭಾಗದ ಜನ ಇದುವರೆಗೂ ಯಾವುದೇ ಪ್ರಾಣ ಹಾನಿ ಮಾಡದ ಒಂಟಿಸಲಗ ಭೀಮಾ ಕಾಫಿ ತೋಟ, ಮನೆಗಳ ಗೇಟ್ ಮೂಲಕವೇ ಸಂಚರಿಸುತ್ತದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು