AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಪೇಸ್ಬುಕ್​ ಸುಂದರಿ ಹಿಂದೆ ಬಿದ್ದ ಗಂಡ, ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ

ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಶಶಿಕುಮಾರ್ ಎಂಬಾತ ಪೇಸ್ಬುಕ್​ನಲ್ಲಿ ಪರಿಚಯವಾದ ಹಿಂದೆ ಬಿದ್ದಿದ್ದಾನೆ. ಈ ಸಂಬಂಧ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

Kolar: ಪೇಸ್ಬುಕ್​ ಸುಂದರಿ ಹಿಂದೆ ಬಿದ್ದ ಗಂಡ, ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 11, 2023 | 2:59 PM

Share

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಗ್ರಾಮದ ಶಶಿಕುಮಾರ್ ಎಂಬಾತ ಕಳೆದ‌ ನಾಲ್ಕೈದು ತಿಂಗಳಿಂದ ಪೇಸ್ಬುಕ್​ನಲ್ಲಿ ಪರಿಚಯವಾದ ಹುಡಗಿಯ ಹಿಂದೆ ಬಿದ್ದಿದ್ದು, ಹುಡುಗಿಯ ಜೊತೆಗಿದ್ದ ಪೋಟೋ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಹಿನ್ನಲೆ ಮನನೊಂದ ಪತ್ನಿ ಆಶಾರಾಣಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಮಹಿಳೆಯನ್ನ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆಗೆ ಯತ್ನ

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದ ರಾಮರೆಡ್ಡಿ ಎಂಬುವವರಿಗೆ ಸೇರಿದ ಹಸುವಿನ ಕರು ಮೇಲೆ ಷಫೀ ಉಲ್ಲಾ(50) ಎಂಬಾತನು ಅತ್ಯಾಚಾರ ಮಾಡಿದ್ದಾನೆ. ಈ ಹಿಂದೆ ಕೂಡ ಇತ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನಂತೆ ಅವಾಗ ಗ್ರಾಮಸ್ಥರೆ ಬುದ್ದಿ ಹೇಳಿ ಸುಮ್ಮನಾಗಿದ್ದರು. ಆದರೆ ಮತ್ತೆ ಆತ ಹಳೆ ಚಾಳಿ ಮುಂದುವರೆಸಿದ್ದಾನೆ. ಇದೀಗ ಅರೋಪಿಯನ್ನ ಬೇತಮಂಗಲ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:Lyme Disease: ಲೈಮ್ ಕಾಯಿಲೆಯು ಮಾನಸಿಕ ಅಸ್ವಸ್ಥತೆ, ಆತ್ಮಹತ್ಯೆ ಅಪಾಯ ಹೆಚ್ಚಿಸುತ್ತದೆ: ಅಧ್ಯಯನ

ಹಾಡುಹಗಲೇ ರಸ್ತೆಯಲ್ಲಿ ಸಾಗಿದ ಒಂಟಿಸಲಗ; ಕಾಡಾನೆ ಹಾವಳಿಯಿಂದ ರೋಸಿ ಹೋದ ಜನ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದ ಜನರಿಗೆ ತೊಂದರೆ ಕೊಡುತ್ತಿರುವ ಕಾಡಾನೆಯು ಹೆಚ್ಚಾಗಿ ಜನನಿಬಿಡ ಪ್ರದೇಶ, ರಸ್ತೆಗಳಲ್ಲೇ ಕಾಣಸಿಕೊಳ್ಳುತ್ತದೆ. ಸೊಂಡಿಲಿನಿಂದ ಗೇಟ್ ತಳ್ಳಿ ಓಪನ್ ಮಾಡಿಕೊಂಡು ಕಾಫಿ ತೋಟದ ಗೇಟ್‌ ಮೂಲಕ ರಸ್ತೆಗೆ ಬಂದಿದೆ. ಈ ಒಂಟಿಸಲಗಕ್ಕೆ ಭೀಮಾ ಎಂದು ಹೆಸರಿಟ್ಟಿರುವ ಮಲೆನಾಡು ಭಾಗದ ಜನ ಇದುವರೆಗೂ ಯಾವುದೇ ಪ್ರಾಣ ಹಾನಿ ಮಾಡದ ಒಂಟಿಸಲಗ ಭೀಮಾ ಕಾಫಿ ತೋಟ, ಮನೆಗಳ ಗೇಟ್ ಮೂಲಕವೇ ಸಂಚರಿಸುತ್ತದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ