AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ: ಶಾಸಕ ಶ್ರೀನಿವಾಸಗೌಡ ವ್ಯಂಗ್ಯ

4 ಬಾರಿ ಶಾಸಕನಾಗಿದ್ದೆ, ನನಗೂ ಆಸೆ ಆಕಾಂಕ್ಷೆಗಳಿದ್ದವು. ಆದರೆ ಎಚ್.ಡಿ.ಕುಮಾರಸ್ವಾಮಿ ನನಗೆ ಮಂತ್ರಿ ಸ್ಥಾನ ನೀಡಲೇ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ: ಶಾಸಕ ಶ್ರೀನಿವಾಸಗೌಡ ವ್ಯಂಗ್ಯ
ಶ್ರೀನಿವಾಸಗೌಡ
TV9 Web
| Edited By: |

Updated on:Oct 01, 2021 | 4:01 PM

Share

ಕೋಲಾರ: ಜೆಡಿಎಸ್ ವರಿಷ್ಠರ ವಿರುದ್ಧವೇ ಜೆಡಿಎಸ್ ಶಾಸಕರೋರ್ವರು ವಾಗ್ದಾಳಿ ನಡೆಸಿದ್ದಾರೆ. ಶ್ರೀನಿವಾಸಗೌಡ ಅವರೇ ಸ್ವಪಕ್ಷದ ವಿರುದ್ಧ ಹರಿಹಾಯ್ದ ಶಾಸಕ. ಜೆಡಿಎಸ್ ಪಕ್ಷ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ. ಎಲ್ಲಾ ಅಧಿಕಾರ ಹೆಚ್.ಡಿ.ದೇವೇಗೌಡ ಕುಟುಂಬಕ್ಕೆ ಬೇಕು. ಹಿರಿಯ ಶಾಸಕನಾಗಿದ್ದರೂ ಎಚ್.ಡಿ.ಕುಮಾರಸ್ವಾಮಿ ನನ್ನನ್ನು ಮಂತ್ರಿ ಮಾಡಿಲ್ಲ. 4 ಬಾರಿ ಶಾಸಕನಾಗಿದ್ದೆ, ನನಗೂ ಆಸೆ ಆಕಾಂಕ್ಷೆಗಳಿದ್ದವು. ಆದರೆ ಎಚ್.ಡಿ.ಕುಮಾರಸ್ವಾಮಿ ನನಗೆ ಮಂತ್ರಿ ಸ್ಥಾನ ನೀಡಲೇ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಕೆ.ಸಿ.ವ್ಯಾಲಿ ನೀರಿನ ವಿಚಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡಿದ್ದರು. ನನಗೇ ಬೇಜಾರಾಗಿ ಇವರ ಸಹವಾಸ ಸಾಕೆಂದು ಜೆಡಿಎಸ್ ಬಿಟ್ಟಿದ್ದೇನೆ. ಕಾಂಗ್ರೆಸ್ ನನ್ನನ್ನು ಮಂತ್ರಿ ಮಾಡಿತ್ತು. ಆದರೆ ಜೆಡಿಎಸ್ ನನಗೆ ಮಂತ್ರಿ ಸ್ಥಾನ ನೀಡಲಿಲ್ಲ ಎಂದು ಅವರು ಹರಿಹಾಯ್ದರು. ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆ ರಾಜಕೀಯ ಪ್ರೇರಿತವಾದದ್ದು. ಪಾತಾಳಕ್ಕೆ ಕುಸಿದಿದ್ದ ಬ್ಯಾಂಕ್​ನ್ನು ಅಧ್ಯಕ್ಷ ಗೋವಿಂದ ಗೌಡ ಉನ್ನತ ಸ್ಥಾನಕ್ಕೆ ತಂದಿದ್ದಾರೆ. ಸಮಯ ಬಂದರೆ ವಿಧಾನಸಭಾ ಅಧಿವೇಶನದಲ್ಲಿ ಡಿಸಿಸಿ ಬ್ಯಾಂಕ್ ಬಗ್ಗೆ ಧ್ವನಿ ಎತ್ತುತ್ತೇನೆ ಎಮದು ಅವರು ತಿಳಿಸಿದರು.

ಇದನ್ನೂ ಓದಿ: 

ಕುಮಾರಸ್ವಾಮಿ ಅವರಲ್ಲಿ ಇಷ್ಟವಾದ ಗುಣಗಳೇನು? ಜೆಡಿಎಸ್ ಸಂಘಟನಾ ಕಾರ್ಯಗಾರದಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಕಠಿಣ ಪರೀಕ್ಷೆ!

Temple Tour: ಕೋಲಾರದಲ್ಲಿದೆ ದಿನಕರನ ಏಕೈಕ ದಿವ್ಯ ಮಂದಿರ

Published On - 4:00 pm, Fri, 1 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ