AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್​ ಮಾಡಿದ್ದ ಯುವಕರ ಬಂಧನ

ಲಾಂಗು, ಮಚ್ಚು ಹಿಡಿದು ರೀಲ್ಸ್​ ಮಾಡಿ ಸಾಮಾಜಿಕ‌ ಜಾಲತಾಣಗಳಲ್ಲಿ ಪೋಸ್ಟ್​​ ಹಾಕಿದ್ದ ​ಇಬ್ಬರು ಯುವಕರನ್ನು ಪೊಲೀಸರು ಕೋಲಾರ ತಾಲೂಕಿನ ನರಸಾಪುರದಲ್ಲಿ ಬಂಧಿಸಿದ್ದಾರೆ. ಅಕ್ರಮ ಶಸ್ತಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಕೋಲಾರ: ಲಾಂಗು, ಮಚ್ಚು ಹಿಡಿದು ರೀಲ್ಸ್​ ಮಾಡಿದ್ದ ಯುವಕರ ಬಂಧನ
ಬಂಧಿತ ಯುವಕರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on: Nov 20, 2023 | 8:48 AM

Share

ಕೋಲಾರ ನ.20: ಲಾಂಗು, ಮಚ್ಚು ಹಿಡಿದು ರೀಲ್ಸ್​ (Reels) ಮಾಡಿ ಸಾಮಾಜಿಕ‌ ಜಾಲತಾಣಗಳಲ್ಲಿ (Social Media) ಪೋಸ್ಟ್​​ ಹಾಕಿದ್ದ ​ಇಬ್ಬರು ಯುವಕರನ್ನು ಪೊಲೀಸರು (Police) ಕೋಲಾರ ತಾಲೂಕಿನ ನರಸಾಪುರದಲ್ಲಿ ಬಂಧಿಸಿದ್ದಾರೆ. ಅಕ್ರಮ ಶಸ್ತಾಸ್ತ್ರ ಕಾಯ್ದೆ ಪ್ರಕರಣ‌ದಡಿಯಲ್ಲಿ ನರಸಾಪುರದ ವೇಣು ಮತ್ತು ಪವನ್ ಕುಮಾರ್​ ಅನ್ನು ಬಂಧಿಸಲಾಗಿದೆ. ಇತ್ತೀಚಿಗೆ ಯುವಕರು ಅಪರಾಧ ಪ್ರಕರಣಗಳಲ್ಲಿ ಹಚ್ಚಾಗಿ ಕಾಣಿಸಿಕೊಂಡಿದ್ದರು. ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದೆ.

ನಡು ರಸ್ತೆಯಲ್ಲಿ ಚಾಕು ಹಿಡಿದು ಓಡಾಡುವ ವ್ಯಕ್ತಿ

ಹುಬ್ಬಳ್ಳಿ: ನಗರದ ಧೀನಬಂದು ಕಾಲೋನಿಯ ನಡು ರಸ್ತೆಯಲ್ಲಿ ವಿನೋದ್ ನಡುಗಟ್ಟಿ ಎಂಬಾತ ಚಾಕು ಹಿಡಿದು ಓಡಾಡಿದ್ದು, ನಿವಾಸಿಗಳು ಆತಂಕಗೊಂಡಿದ್ದಾರೆ. ವಿನೋದ್ ಕಳೆದ ಒಂದು ವಾರದಿಂದ ಕುಡಿದ ಮತ್ತಿನಲ್ಲಿ ಚಾಕು ಹಿಡಿದು ಓಡಾಡುತ್ತಿದ್ದಾನೆ. ಧೀನಬಂದು ಕಾಲೋನಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸೂಕ್ತ ಕ್ರಮ ತಗೆದುಕೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ