AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯಲ್ಲೇ ಮದ್ಯ ಸೇವಿಸಿದ್ದ 3 ಕಾನ್ಸ್​ಟೇಬಲ್​ಗಳನ್ನು ಮನೆಗೆ ಕಳಿಸಿದ ಕೋಲಾರ ಎಸ್​​ಪಿ

ಒಂದೂವರೆ ಹಿಂದೆ ಇದೇ ಸಿಬ್ಬಂದಿ ಠಾಣೆಯಲ್ಲೇ ಮದ್ಯ ಸೇವಿಸಿದ್ದರು. ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾನ್ಸ್​ಟೇಬಲ್​ಗಳಾದ ಚಲಪತಿ, ಮಂಜುನಾಥ್ ಹಾಗೂ ವಿಡಿಯೋ ಮಾಡಿದ್ದ ಸಿಬ್ಬಂದಿ ರಮೇಶ್ ಬಾಬು ಕೂಡ ಅಮಾನತುಗೊಂಡಿದ್ದಾರೆ. ಹಳೆಯ ವಿಡಿಯೋ ಮತ್ತೆ ವೈರಲ್ ಆದ ಹಿನ್ನೆಲೆ ಪ್ರಕರಣ ತನಿಖೆಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಠಾಣೆಯಲ್ಲೇ ಮದ್ಯ ಸೇವಿಸಿದ್ದ 3 ಕಾನ್ಸ್​ಟೇಬಲ್​ಗಳನ್ನು ಮನೆಗೆ ಕಳಿಸಿದ ಕೋಲಾರ ಎಸ್​​ಪಿ
ಪೊಲೀಸ್​​ ಠಾಣೆಯಲ್ಲೇ ಮದ್ಯಪಾನ ಮಾಡುತ್ತಿರುವ ಪೊಲೀಸರು
TV9 Web
| Edited By: |

Updated on:Sep 19, 2022 | 6:53 PM

Share

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಠಾಣೆಯಲ್ಲಿ ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಮದ್ಯ ಸೇವನೆ (alcohol) ಮಾಡಿದ್ದ ಪ್ರಕರಣದಲ್ಲಿ ಮೂವರು ಪೊಲೀಸ್ ಕಾನ್ಸ್​ಟೇಬಲ್​ಗಳನ್ನು ಅಮಾನತು (Kolar SP) ಮಾಡಲಾಗಿದೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Kolar SP) ಡಿ. ದೇವರಾಜ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಒಂದೂವರೆ ಹಿಂದೆ ಇದೇ ಸಿಬ್ಬಂದಿ ಠಾಣೆಯಲ್ಲೇ ಮದ್ಯ ಸೇವಿಸಿದ್ದರು. ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾನ್ಸ್​ಟೇಬಲ್​ಗಳಾದ ಚಲಪತಿ, ಮಂಜುನಾಥ್ ಹಾಗೂ ವಿಡಿಯೋ ಮಾಡಿದ್ದ ಸಿಬ್ಬಂದಿ ರಮೇಶ್ ಬಾಬು ಕೂಡ ಅಮಾನತುಗೊಂಡಿದ್ದಾರೆ. ಹಳೆಯ ವಿಡಿಯೋ ಮತ್ತೆ ವೈರಲ್ ಆದ ಹಿನ್ನೆಲೆ ಪ್ರಕರಣ ತನಿಖೆಗೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?

Also Read: ಪೊಲೀಸ್ ಠಾಣೆಯಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್

Published On - 6:49 pm, Mon, 19 September 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?