AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯಲ್ಲೇ ಮದ್ಯ ಸೇವಿಸಿದ್ದ 3 ಕಾನ್ಸ್​ಟೇಬಲ್​ಗಳನ್ನು ಮನೆಗೆ ಕಳಿಸಿದ ಕೋಲಾರ ಎಸ್​​ಪಿ

ಒಂದೂವರೆ ಹಿಂದೆ ಇದೇ ಸಿಬ್ಬಂದಿ ಠಾಣೆಯಲ್ಲೇ ಮದ್ಯ ಸೇವಿಸಿದ್ದರು. ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾನ್ಸ್​ಟೇಬಲ್​ಗಳಾದ ಚಲಪತಿ, ಮಂಜುನಾಥ್ ಹಾಗೂ ವಿಡಿಯೋ ಮಾಡಿದ್ದ ಸಿಬ್ಬಂದಿ ರಮೇಶ್ ಬಾಬು ಕೂಡ ಅಮಾನತುಗೊಂಡಿದ್ದಾರೆ. ಹಳೆಯ ವಿಡಿಯೋ ಮತ್ತೆ ವೈರಲ್ ಆದ ಹಿನ್ನೆಲೆ ಪ್ರಕರಣ ತನಿಖೆಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಠಾಣೆಯಲ್ಲೇ ಮದ್ಯ ಸೇವಿಸಿದ್ದ 3 ಕಾನ್ಸ್​ಟೇಬಲ್​ಗಳನ್ನು ಮನೆಗೆ ಕಳಿಸಿದ ಕೋಲಾರ ಎಸ್​​ಪಿ
ಪೊಲೀಸ್​​ ಠಾಣೆಯಲ್ಲೇ ಮದ್ಯಪಾನ ಮಾಡುತ್ತಿರುವ ಪೊಲೀಸರು
TV9 Web
| Edited By: |

Updated on:Sep 19, 2022 | 6:53 PM

Share

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಠಾಣೆಯಲ್ಲಿ ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಮದ್ಯ ಸೇವನೆ (alcohol) ಮಾಡಿದ್ದ ಪ್ರಕರಣದಲ್ಲಿ ಮೂವರು ಪೊಲೀಸ್ ಕಾನ್ಸ್​ಟೇಬಲ್​ಗಳನ್ನು ಅಮಾನತು (Kolar SP) ಮಾಡಲಾಗಿದೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Kolar SP) ಡಿ. ದೇವರಾಜ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಒಂದೂವರೆ ಹಿಂದೆ ಇದೇ ಸಿಬ್ಬಂದಿ ಠಾಣೆಯಲ್ಲೇ ಮದ್ಯ ಸೇವಿಸಿದ್ದರು. ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾನ್ಸ್​ಟೇಬಲ್​ಗಳಾದ ಚಲಪತಿ, ಮಂಜುನಾಥ್ ಹಾಗೂ ವಿಡಿಯೋ ಮಾಡಿದ್ದ ಸಿಬ್ಬಂದಿ ರಮೇಶ್ ಬಾಬು ಕೂಡ ಅಮಾನತುಗೊಂಡಿದ್ದಾರೆ. ಹಳೆಯ ವಿಡಿಯೋ ಮತ್ತೆ ವೈರಲ್ ಆದ ಹಿನ್ನೆಲೆ ಪ್ರಕರಣ ತನಿಖೆಗೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?

Also Read: ಪೊಲೀಸ್ ಠಾಣೆಯಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್

Published On - 6:49 pm, Mon, 19 September 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ