AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯಲ್ಲೇ ಮದ್ಯ ಸೇವಿಸಿದ್ದ 3 ಕಾನ್ಸ್​ಟೇಬಲ್​ಗಳನ್ನು ಮನೆಗೆ ಕಳಿಸಿದ ಕೋಲಾರ ಎಸ್​​ಪಿ

ಒಂದೂವರೆ ಹಿಂದೆ ಇದೇ ಸಿಬ್ಬಂದಿ ಠಾಣೆಯಲ್ಲೇ ಮದ್ಯ ಸೇವಿಸಿದ್ದರು. ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾನ್ಸ್​ಟೇಬಲ್​ಗಳಾದ ಚಲಪತಿ, ಮಂಜುನಾಥ್ ಹಾಗೂ ವಿಡಿಯೋ ಮಾಡಿದ್ದ ಸಿಬ್ಬಂದಿ ರಮೇಶ್ ಬಾಬು ಕೂಡ ಅಮಾನತುಗೊಂಡಿದ್ದಾರೆ. ಹಳೆಯ ವಿಡಿಯೋ ಮತ್ತೆ ವೈರಲ್ ಆದ ಹಿನ್ನೆಲೆ ಪ್ರಕರಣ ತನಿಖೆಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಠಾಣೆಯಲ್ಲೇ ಮದ್ಯ ಸೇವಿಸಿದ್ದ 3 ಕಾನ್ಸ್​ಟೇಬಲ್​ಗಳನ್ನು ಮನೆಗೆ ಕಳಿಸಿದ ಕೋಲಾರ ಎಸ್​​ಪಿ
ಪೊಲೀಸ್​​ ಠಾಣೆಯಲ್ಲೇ ಮದ್ಯಪಾನ ಮಾಡುತ್ತಿರುವ ಪೊಲೀಸರು
TV9 Web
| Edited By: |

Updated on:Sep 19, 2022 | 6:53 PM

Share

ಕೋಲಾರ: ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಠಾಣೆಯಲ್ಲಿ ಪೊಲೀಸ್ ಠಾಣೆಯಲ್ಲೇ ಸಿಬ್ಬಂದಿ ಮದ್ಯ ಸೇವನೆ (alcohol) ಮಾಡಿದ್ದ ಪ್ರಕರಣದಲ್ಲಿ ಮೂವರು ಪೊಲೀಸ್ ಕಾನ್ಸ್​ಟೇಬಲ್​ಗಳನ್ನು ಅಮಾನತು (Kolar SP) ಮಾಡಲಾಗಿದೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Kolar SP) ಡಿ. ದೇವರಾಜ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಒಂದೂವರೆ ಹಿಂದೆ ಇದೇ ಸಿಬ್ಬಂದಿ ಠಾಣೆಯಲ್ಲೇ ಮದ್ಯ ಸೇವಿಸಿದ್ದರು. ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದ ವಿಡಿಯೋ ವೈರಲ್ ಆಗಿತ್ತು. ಕಾನ್ಸ್​ಟೇಬಲ್​ಗಳಾದ ಚಲಪತಿ, ಮಂಜುನಾಥ್ ಹಾಗೂ ವಿಡಿಯೋ ಮಾಡಿದ್ದ ಸಿಬ್ಬಂದಿ ರಮೇಶ್ ಬಾಬು ಕೂಡ ಅಮಾನತುಗೊಂಡಿದ್ದಾರೆ. ಹಳೆಯ ವಿಡಿಯೋ ಮತ್ತೆ ವೈರಲ್ ಆದ ಹಿನ್ನೆಲೆ ಪ್ರಕರಣ ತನಿಖೆಗೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?

Also Read: ಪೊಲೀಸ್ ಠಾಣೆಯಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್

Published On - 6:49 pm, Mon, 19 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್