AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆತ್ತಲಾಗಿ ಓಡಾಡ್ತಿದ್ದ ಬೆಂಗಳೂರಿನ ಬುದ್ಧಿಮಾಂದ್ಯ ಮಹಿಳೆಯ ರಕ್ಷಿಸಿ, ನೆರವಿನ ಹಸ್ತ ಚಾಚಿದ ಕೋಲಾರ ಪೊಲೀಸರು

ಬೆತ್ತಲಾಗಿ ಓಡಾಡುತ್ತಿದ್ದ ಬುದ್ಧಿ ಮಾಂದ್ಯ ಮಹಿಳೆಯನ್ನ ರಕ್ಷಿಸಿ ಆಕೆಗೆ ಬಟ್ಟೆ ಹಾಗೂ ಆರ್ಥಿಕ ಸಹಾಯ ಮಾಡಿ ಪೊಲೀಸರು ಆರೈಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬೆತ್ತಲಾಗಿ ಓಡಾಡ್ತಿದ್ದ ಬೆಂಗಳೂರಿನ ಬುದ್ಧಿಮಾಂದ್ಯ ಮಹಿಳೆಯ ರಕ್ಷಿಸಿ, ನೆರವಿನ ಹಸ್ತ ಚಾಚಿದ ಕೋಲಾರ ಪೊಲೀಸರು
ಬೆತ್ತಲಾಗಿ ಓಡಾಡ್ತಿದ್ದ ಬೆಂಗಳೂರಿನ ಬುದ್ಧಿಮಾಂದ್ಯ ಮಹಿಳೆಯ ರಕ್ಷಿಸಿ, ನೆರವಿನ ಹಸ್ತ ಚಾಚಿದ ಕೋಲಾರ ಪೊಲೀಸರು
TV9 Web
| Edited By: |

Updated on: Mar 21, 2022 | 9:21 PM

Share

ಕೋಲಾರ: ಸಮಾನ್ಯವಾಗಿ ಪೊಲೀಸರು ಎಂದರೆ ಕಠಿಣ ಮನಸ್ಸಿನ ಜನ ಎಂದು ಅಂದುಕೊಳ್ಳುತ್ತೇವೆ, ಆದರೆ ಅವರಲ್ಲೂ ಮಾನವೀಯ, ಮೃದು ಮನಸ್ಸಿರುತ್ತದೆ, ಅವರಿಗೂ ಕಷ್ಟದಲ್ಲಿರುವ ಜನರಿಗೆ ಮರುಗುವ ಮನಸ್ಸಿರುತ್ತದೆ ಅನ್ನೋದಕ್ಕೆ ಕೋಲಾರದಲ್ಲೊಂದು ಜೀವಂತ ನಿದರ್ಶನ ನಡೆದಿದೆ. ಬೆತ್ತಲಾಗಿ ಓಡಾಡುತ್ತಿದ್ದ ಬುದ್ಧಿ ಮಾಂದ್ಯ ಮಹಿಳೆಯನ್ನ ರಕ್ಷಿಸಿ ಆಕೆಗೆ ಬಟ್ಟೆ ಹಾಗೂ ಆರ್ಥಿಕ ಸಹಾಯ ಮಾಡಿ ಪೊಲೀಸರು ಆರೈಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಸದ್ಯ ಪೊಲೀಸರು ಮಹಿಳೆಯನ್ನು ರಕ್ಷಿಸಿ ಸಂಬಂಧಿಕರ ಬಳಿ ಕಳಿಸಿದ್ದಾರೆ.

ಕೋಲಾರದ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75 ರ ಮಸೀದಿ ಹಾಗೂ ದರ್ಗಾ ಬಳಿ ಮಹಿಳೆಯೊಬ್ಬರು ಬೆತ್ತಲಾಗಿ ಓಡಾಡುತ್ತಿದ್ದ ವಿಷಯ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅವರಿಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ತಿಳಿಸಿದ ಹಿನ್ನೆಲೆ, ಎಸ್ಪಿ ದೇವರಾಜ್ ಕೋಲಾರ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ಅವರಿಗೆ ನೀಡಿದ ಸೂಚನೆ ಮೇರೆಗೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರು ಮೂಲದ ಮಹಿಳೆ ಮಾನಸೀಕ ಅಸ್ವಸ್ಥೆ ಅನ್ನೋದು ತಿಳಿದು ಮಹಿಳಾ ಪೊಲೀಸ್ ಸಿಬ್ಬಂದಿ ಸಹಾಯದಿಂದ ಆಕೆಗೆ ಹೊಸ‌ಬಟ್ಟೆ ತೊಡಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಹಿಳೆಯನ್ನು ಆರೈಕೆ ಮಾಡಿದ ಪೊಲೀಸರು ಮಹಿಳೆಗೆ ಊಟ, ತಿಂಡಿ ಕೊಡಿಸಿ ಮಹಿಳೆಯನ್ನು ಅವರ ಸಂಬಂಧಿಕರ ಬಳಿಗೆ ಕಳಿಸಿ‌ಕೊಟ್ಟಿದ್ದಾರೆ.

ಇದನ್ನೂ ಓದಿ: ಮುಸಲ್ಮಾನರ ಹತ್ಯೆಯ ಬಗ್ಗೆಯೂ ಸಿನಿಮಾ ಮಾಡಬೇಕು ಎಂದು ಟ್ವೀಟ್ ಮಾಡಿದ ಮಧ್ಯಪ್ರದೇಶದ ಐಎಎಸ್ ಅಧಿಕಾರಿ

ಬೆಂಗಳೂರಿನ ಗೌರವ, ಪ್ರತಿಷ್ಠೆ ಹಾಳುಮಾಡುತ್ತಿರುವ ಭ್ರಷ್ಟರು, ಮೊದಲು ಬಿಬಿಎಂಪಿಯನ್ನ ಸ್ವಚ್ಛಗೊಳಿಸಬೇಕಿದೆ -ಕುಮಾರಸ್ವಾಮಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?