AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆತ್ತಲಾಗಿ ಓಡಾಡ್ತಿದ್ದ ಬೆಂಗಳೂರಿನ ಬುದ್ಧಿಮಾಂದ್ಯ ಮಹಿಳೆಯ ರಕ್ಷಿಸಿ, ನೆರವಿನ ಹಸ್ತ ಚಾಚಿದ ಕೋಲಾರ ಪೊಲೀಸರು

ಬೆತ್ತಲಾಗಿ ಓಡಾಡುತ್ತಿದ್ದ ಬುದ್ಧಿ ಮಾಂದ್ಯ ಮಹಿಳೆಯನ್ನ ರಕ್ಷಿಸಿ ಆಕೆಗೆ ಬಟ್ಟೆ ಹಾಗೂ ಆರ್ಥಿಕ ಸಹಾಯ ಮಾಡಿ ಪೊಲೀಸರು ಆರೈಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬೆತ್ತಲಾಗಿ ಓಡಾಡ್ತಿದ್ದ ಬೆಂಗಳೂರಿನ ಬುದ್ಧಿಮಾಂದ್ಯ ಮಹಿಳೆಯ ರಕ್ಷಿಸಿ, ನೆರವಿನ ಹಸ್ತ ಚಾಚಿದ ಕೋಲಾರ ಪೊಲೀಸರು
ಬೆತ್ತಲಾಗಿ ಓಡಾಡ್ತಿದ್ದ ಬೆಂಗಳೂರಿನ ಬುದ್ಧಿಮಾಂದ್ಯ ಮಹಿಳೆಯ ರಕ್ಷಿಸಿ, ನೆರವಿನ ಹಸ್ತ ಚಾಚಿದ ಕೋಲಾರ ಪೊಲೀಸರು
TV9 Web
| Edited By: |

Updated on: Mar 21, 2022 | 9:21 PM

Share

ಕೋಲಾರ: ಸಮಾನ್ಯವಾಗಿ ಪೊಲೀಸರು ಎಂದರೆ ಕಠಿಣ ಮನಸ್ಸಿನ ಜನ ಎಂದು ಅಂದುಕೊಳ್ಳುತ್ತೇವೆ, ಆದರೆ ಅವರಲ್ಲೂ ಮಾನವೀಯ, ಮೃದು ಮನಸ್ಸಿರುತ್ತದೆ, ಅವರಿಗೂ ಕಷ್ಟದಲ್ಲಿರುವ ಜನರಿಗೆ ಮರುಗುವ ಮನಸ್ಸಿರುತ್ತದೆ ಅನ್ನೋದಕ್ಕೆ ಕೋಲಾರದಲ್ಲೊಂದು ಜೀವಂತ ನಿದರ್ಶನ ನಡೆದಿದೆ. ಬೆತ್ತಲಾಗಿ ಓಡಾಡುತ್ತಿದ್ದ ಬುದ್ಧಿ ಮಾಂದ್ಯ ಮಹಿಳೆಯನ್ನ ರಕ್ಷಿಸಿ ಆಕೆಗೆ ಬಟ್ಟೆ ಹಾಗೂ ಆರ್ಥಿಕ ಸಹಾಯ ಮಾಡಿ ಪೊಲೀಸರು ಆರೈಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಸದ್ಯ ಪೊಲೀಸರು ಮಹಿಳೆಯನ್ನು ರಕ್ಷಿಸಿ ಸಂಬಂಧಿಕರ ಬಳಿ ಕಳಿಸಿದ್ದಾರೆ.

ಕೋಲಾರದ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75 ರ ಮಸೀದಿ ಹಾಗೂ ದರ್ಗಾ ಬಳಿ ಮಹಿಳೆಯೊಬ್ಬರು ಬೆತ್ತಲಾಗಿ ಓಡಾಡುತ್ತಿದ್ದ ವಿಷಯ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅವರಿಗೆ ಸಾರ್ವಜನಿಕರೊಬ್ಬರು ಕರೆ ಮಾಡಿ ತಿಳಿಸಿದ ಹಿನ್ನೆಲೆ, ಎಸ್ಪಿ ದೇವರಾಜ್ ಕೋಲಾರ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ಅವರಿಗೆ ನೀಡಿದ ಸೂಚನೆ ಮೇರೆಗೆ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರು ಮೂಲದ ಮಹಿಳೆ ಮಾನಸೀಕ ಅಸ್ವಸ್ಥೆ ಅನ್ನೋದು ತಿಳಿದು ಮಹಿಳಾ ಪೊಲೀಸ್ ಸಿಬ್ಬಂದಿ ಸಹಾಯದಿಂದ ಆಕೆಗೆ ಹೊಸ‌ಬಟ್ಟೆ ತೊಡಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಹಿಳೆಯನ್ನು ಆರೈಕೆ ಮಾಡಿದ ಪೊಲೀಸರು ಮಹಿಳೆಗೆ ಊಟ, ತಿಂಡಿ ಕೊಡಿಸಿ ಮಹಿಳೆಯನ್ನು ಅವರ ಸಂಬಂಧಿಕರ ಬಳಿಗೆ ಕಳಿಸಿ‌ಕೊಟ್ಟಿದ್ದಾರೆ.

ಇದನ್ನೂ ಓದಿ: ಮುಸಲ್ಮಾನರ ಹತ್ಯೆಯ ಬಗ್ಗೆಯೂ ಸಿನಿಮಾ ಮಾಡಬೇಕು ಎಂದು ಟ್ವೀಟ್ ಮಾಡಿದ ಮಧ್ಯಪ್ರದೇಶದ ಐಎಎಸ್ ಅಧಿಕಾರಿ

ಬೆಂಗಳೂರಿನ ಗೌರವ, ಪ್ರತಿಷ್ಠೆ ಹಾಳುಮಾಡುತ್ತಿರುವ ಭ್ರಷ್ಟರು, ಮೊದಲು ಬಿಬಿಎಂಪಿಯನ್ನ ಸ್ವಚ್ಛಗೊಳಿಸಬೇಕಿದೆ -ಕುಮಾರಸ್ವಾಮಿ

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?