AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಎಎಸ್​ಐ ಅಮಾನತು

ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್​ನ​​ ಸಿಬ್ಬಂದಿ ತನಗೆ ನಮಸ್ಕಾರ ಹೇಳಿಲ್ಲವೆಂದು ಕುಡಿದ ಮತ್ತಿನಲ್ಲಿ ಎಎಸ್​ಐ ನಾರಾಯಣಸ್ವಾಮಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಎಎಸ್​​ಐ ಗಲಾಟೆ ಮಾಡಿರುವ ವಿಡಿಯೋ ವೈರಲ್​​ ಆಗಿದೆ.

ಕೋಲಾರ: ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಎಎಸ್​ಐ ಅಮಾನತು
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 17, 2023 | 10:08 AM

Share

ಕೋಲಾರ ನ.17: ಕೋಲಾರ (Kolar) ಗ್ರಾಮಾಂತರ ಪೊಲೀಸ್​ (Police) ಠಾಣೆಯ ಎಎಸ್ಐ ನಾರಾಯಣಸ್ವಾಮಿ ಅವರನ್ನು ಅಮಾನತುಗೊಳಿಸಿ (Suspend) ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ನಾರಾಯಣ ಆದೇಶ ಹೊರಡಿಸಿದ್ದಾರೆ. ಕಳೆದ ಶನಿವಾರ ಬಂಗಾರಪೇಟೆ ವೃತ್ತದಲ್ಲಿರುವ ಬಾರ್​ನ​​ ಸಿಬ್ಬಂದಿ ತನಗೆ ನಮಸ್ಕಾರ ಹೇಳಿಲ್ಲವೆಂದು ಕುಡಿದ ಮತ್ತಿನಲ್ಲಿ ಎಎಸ್​ಐ ನಾರಾಯಣಸ್ವಾಮಿ ಗಲಾಟೆ ಮಾಡಿದ್ದಾರೆ. ಅಲ್ಲದೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಎಎಸ್​​ಐ ಗಲಾಟೆ ಮಾಡಿರುವ ವಿಡಿಯೋ ವೈರಲ್​​ ಆಗಿದೆ.

ಪ್ರಕರಣ ಸಂಬಂಧ ಎಎಸ್​ಐ ನಾರಾಯಣ ಸ್ವಾಮಿ ಬಾರ್​ ಸಿಬ್ಬಂದಿ ವಿರುದ್ಧ ಎಸ್​​ಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ಸಮೇತ ಎಎಸ್​ಐ ನಡೆ ವಿರುದ್ಧ ಬಾರ್​ ಅಸೋಷಿಯೇಷನ್​ ಎಸ್​​ಪಿಗೆ ದೂರು ನೀಡಿದೆ. ಹೀಗಾಗಿ ಇಲಾಖೆಗೆ ಅಗೌರವ, ದುರ್ನಡತೆ, ಬೇಜವಾಬ್ದಾರಿ, ಉದಾಸೀನ ತೋರಿದ ನಾರಾಯಣ ಸ್ವಾಮಿಯನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ:  ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಬಳ್ಳಾರಿ ಆರ್​ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆರ್​ಟಿಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ, ಏಜೆಂಟ್ ಮೊಹಮ್ಮದ್​ ಕ್ಲಿಯರೆನ್ಸ್​​ ಸರ್ಟಿಫಿಕೆಟ್​​ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಈ ಬಗ್ಗೆ ಖಚಿತ‌ ಮಾಹಿತಿ‌ ದೊರೆತ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್​​​ಪಿ ಶಶಿಧರ್​ ನೇತೃತ್ವದಲ್ಲಿ ದಾಳಿ ನಡೆದಿದೆ. ಇತ್ತೀಚೆಗೆ ‌ಶಾಸಕ ಭರತರೆಡ್ಡಿ ಆರ್​ಟಿಒ ಕಚೇರಿಗೆ ಭೇಟಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ