ಮನೆಯವರ ವಿರೋಧದ ನಡುವೆಯೂ ವಿವಾಹ: ರಕ್ಷಣೆಗಾಗಿ ವಿಡಿಯೋ ಹರಿಬಿಟ್ಟ ಪ್ರೇಮಿಗಳು

ಕೋಲಾರ: ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಪ್ರೇಮಿಗಳು ರಕ್ಷಣೆಗಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಕೋಲಾರ ತಾಲೂಕಿನ ನುಕ್ಕನಹಳ್ಳಿ ಗ್ರಾಮದ ಅಶ್ವಿನಿ ಹಾಗು ಶಿಳ್ಳಂಗೆರೆ ಗ್ರಾಮದ ಶ್ರೀನಿವಾಸ್ ಪ್ರೀತಿಸಿ ಮದುವೆಯಾದ ಜೋಡಿ. ಮನೆಯವರ ವಿರೋಧದ ನಡುವೆಯೂ ಪ್ರೇಮಿಗಳು ಅಂತರ್ಜಾತಿ ವಿವಾಹವಾಗಿದ್ದಾರೆ. ಹುಡುಗಿ ಕಡೆಯ ಮನೆಯವರಿಂದ ಪ್ರಾಣಬೆದರಿಕೆ ಹಿನ್ನೆಲೆಯಲ್ಲಿ ಪ್ರೇಮಿಗಳು ತಲೆಮರೆಸಿಕೊಂಡಿದ್ದಾರೆ. ಈಗಾಗಲೇ ರಿಜಿಸ್ಟರ್ ಮ್ಯಾರೇಜ್ ಆಗಿರುವ ಪ್ರೇಮಿಗಳು, ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಪ್ರೇಮಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮನೆಯವರ ವಿರೋಧದ ನಡುವೆಯೂ ವಿವಾಹ: ರಕ್ಷಣೆಗಾಗಿ ವಿಡಿಯೋ ಹರಿಬಿಟ್ಟ ಪ್ರೇಮಿಗಳು
Follow us
ಸಾಧು ಶ್ರೀನಾಥ್​
|

Updated on: Dec 30, 2019 | 10:51 AM

ಕೋಲಾರ: ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಪ್ರೇಮಿಗಳು ರಕ್ಷಣೆಗಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಕೋಲಾರ ತಾಲೂಕಿನ ನುಕ್ಕನಹಳ್ಳಿ ಗ್ರಾಮದ ಅಶ್ವಿನಿ ಹಾಗು ಶಿಳ್ಳಂಗೆರೆ ಗ್ರಾಮದ ಶ್ರೀನಿವಾಸ್ ಪ್ರೀತಿಸಿ ಮದುವೆಯಾದ ಜೋಡಿ.

ಮನೆಯವರ ವಿರೋಧದ ನಡುವೆಯೂ ಪ್ರೇಮಿಗಳು ಅಂತರ್ಜಾತಿ ವಿವಾಹವಾಗಿದ್ದಾರೆ. ಹುಡುಗಿ ಕಡೆಯ ಮನೆಯವರಿಂದ ಪ್ರಾಣಬೆದರಿಕೆ ಹಿನ್ನೆಲೆಯಲ್ಲಿ ಪ್ರೇಮಿಗಳು ತಲೆಮರೆಸಿಕೊಂಡಿದ್ದಾರೆ. ಈಗಾಗಲೇ ರಿಜಿಸ್ಟರ್ ಮ್ಯಾರೇಜ್ ಆಗಿರುವ ಪ್ರೇಮಿಗಳು, ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಪ್ರೇಮಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ