ರಾಡ್ನಿಂದ ಹೊಡೆದು ಪತ್ನಿ ಹತ್ಯೆ: ಬಳಿಕ ಪೊಲೀಸರಿಗೆ ಶರಣಾದ ಆರೋಪಿ
ಕೋಲಾರ: ಶೀಲ ಶಂಕಿಸಿ ಪತ್ನಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಆಲೇರಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ. ಪತ್ನಿ ಲಕ್ಷ್ಮಮ್ಮ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಪತಿ ವೀರಭದ್ರ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on: Jan 19, 2020 | 7:24 PM
ಕೋಲಾರ: ಶೀಲ ಶಂಕಿಸಿ ಪತ್ನಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಲಾರ ತಾಲೂಕಿನ ಆಲೇರಿ ಗ್ರಾಮದಲ್ಲಿ ನಡೆದಿದೆ. 32 ವರ್ಷದ ಲಕ್ಷ್ಮಮ್ಮ ಕೊಲೆಯಾದ ದುರ್ದೈವಿ.
ಪತ್ನಿ ಲಕ್ಷ್ಮಮ್ಮ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಪತಿ ವೀರಭದ್ರ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Stories
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಕೊನೆಗೂ ದ್ವೇಷ ಮಾಡಿದವರೇ ಪ್ರೀತಿ ತೋರಿಸುತ್ತಿದ್ದಾರೆ: ಪಂಚ್-ಕುನ್ ಫುಲ್ ಹ್ಯಾಪಿ
ಸೌತೆಕಾಯಿ ಇಡ್ಲಿ ಮಾಡಿದ್ದೀರಾ? ಇಲ್ಲಿದೆ ರೆಸಿಪಿ
ಎಕ್ಸಾಂನಲ್ಲಿ ಕಾಪಿ ತಡೆದಿದ್ದಕ್ಕೆ ಲೆಕ್ಚರ್ ಮೇಲೆ ಸ್ಕೂಡೆಂಟ್ ಅಟ್ಯಾಕ್!
ಅಮ್ಮಾ ಅಲ್ಲಿಗೆ ಹೋಗ್ಲಾ, ಬೇಡ ಕಂದ ಅವ್ರು ಮನುಷ್ಯರು
ತಾಜಾ ಹಣ್ಣಿನಿಂದ ಮಾಡಿ ಮಿಕ್ಸ್ಡ್ ಫ್ರೂಟ್ ಜಾಮ್
ಹೆಚ್ಡಿಕೆ-ಯತ್ನಾಳ್ ನಡುವೆ 20 ನಿಮಿಷ ಗೌಪ್ಯ ಮಾತು!
