AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು. ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ […]

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು
ಸಾಧು ಶ್ರೀನಾಥ್​
|

Updated on: Jan 07, 2020 | 8:25 PM

Share

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು.

ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ ರಾತ್ರಿ ಮನೆ ಧ್ವಂಸ ಮಾಡಲಾಗಿದೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ
ಪರೀಕ್ಷಾ ಪೆ ಚರ್ಚಾ 2ನೇ ಸಂಚಿಕೆ, ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮಾತುಕತೆ