AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು. ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ […]

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು
ಸಾಧು ಶ್ರೀನಾಥ್​
|

Updated on: Jan 07, 2020 | 8:25 PM

Share

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು.

ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ ರಾತ್ರಿ ಮನೆ ಧ್ವಂಸ ಮಾಡಲಾಗಿದೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್