AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು. ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ […]

ಯುವತಿ ಮೇಲೆ ಹಲ್ಲೆ ನಡೆಸಿ, ರಾತ್ರೋ ರಾತ್ರಿ ಮನೆ ಧ್ವಂಸಗೊಳಿಸಿದ ಕಿಡಿಗೇಡಿಗಳು
ಸಾಧು ಶ್ರೀನಾಥ್​
|

Updated on: Jan 07, 2020 | 8:25 PM

Share

ಕೋಲಾರ: ಯುವತಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಜೆಸಿಬಿಯಿಂದ ಮನೆ ಧ್ವಂಸಗೊಳಿಸಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಾವ್ಯಾ ಎಂಬ ಯುವತಿ ಕಳೆದ ಎರಡು ವರ್ಷಗಳಿಂದ ಆಶ್ರಯ ಯೋಜನೆಯಡಿ ನೀಡಲಾಗಿದ್ದ ಮನೆಯಲ್ಲಿ ವಾಸವಾಗಿದ್ದರು.

ಮನೆ ವಿಚಾರಕ್ಕೆ ಸಂಬಂಧಿಸಿ ಕಾವ್ಯಾ ತಾಯಿ ಜಯಮ್ಮ ಹಾಗೂ ವಿಜಯಮ್ಮ ಎಂಬುವವರ ನಡುವೆ ವಿವಾದವಿತ್ತು. ಈ ವಿವಾದ ಪ್ರಕರಣ ಕೋರ್ಟ್‌ನಲ್ಲಿರುವಾಗಲೇ ರೌಡಿಗಳಿಂದ ಜೀವ ಬೆದರಿಕೆ ಹಾಕಿ ಜಯಮ್ಮ ಪುತ್ರಿ ಕಾವ್ಯಾ ಮೇಲೆ ಹಲ್ಲೆ ಮಾಡಿ, ರಾತ್ರೋ ರಾತ್ರಿ ಮನೆ ಧ್ವಂಸ ಮಾಡಲಾಗಿದೆ. ಮನೆಯಲ್ಲಿದ್ದ ಸಾವಿರಾರು ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ