AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hunting: ನಾಲ್ವರು ಸ್ನೇಹಿತರು ಕಳೆದ ರಾತ್ರಿ ಬೇಟೆಗೆ ಹೋದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ಸ್ನೇಹಿತ ಸ್ಥಳದಲ್ಲೇ ಸಾವು

Misfire: ಸೋಮವಾರ ರಾತ್ರಿ ನಾಲ್ವರು ಸ್ನೇಹಿತರು ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ಗುಂಡು ತಗುಲಿ ಶಂಕರ್ ಎಂಬುವವರು ಸಾವನ್ನಪ್ಪಿದ್ದಾರೆ.

Hunting: ನಾಲ್ವರು ಸ್ನೇಹಿತರು ಕಳೆದ ರಾತ್ರಿ ಬೇಟೆಗೆ ಹೋದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ಸ್ನೇಹಿತ ಸ್ಥಳದಲ್ಲೇ ಸಾವು
ನಾಲ್ವರು ಸ್ನೇಹಿತರು ಕಳೆದ ರಾತ್ರಿ ಬೇಟೆಗೆ ಹೋದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ಸ್ನೇಹಿತ ಸ್ಥಳದಲ್ಲೇ ಸಾವು
TV9 Web
| Edited By: |

Updated on:Jun 15, 2021 | 4:09 PM

Share

ಕೋಲಾರ: ಸೋಮವಾರ ರಾತ್ರಿ ನಾಲ್ವರು ಸ್ನೇಹಿತರು ಬೇಟೆಗೆಂದು ಹೋಗಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದ ಬಳಿ ಗುಂಡು ತಗುಲಿ ಶಂಕರ್ ಎಂಬುವವರು ಸಾವನ್ನಪ್ಪಿದ್ದಾರೆ.

ಸೋಮವಾರ ರಾತ್ರಿ ನಾಲ್ವರು ಸ್ನೇಹಿತರಾದ ಕೋದಂಡಪ್ಪ, ಶ್ರೀನಿವಾಸ, ಚೌಡಪ್ಪ ಮತ್ತು ಶಂಕರ್ ಬೇಟೆಗೆಂದು ತೆರಳಿದ್ದಾಗ ಈ ಘಟನೆ ನಡೆದಿದೆ. ಲೈಸೆನ್ಸ್ ಹೊಂದಿದ್ದ ಕೋದಂಡಪ್ಪ ಗನ್​ನಿಂದ ಮಿಸ್ ಫೈರ್​​ ಆದಾಗ ಗುಂಡು ನೇರವಾಗಿ ಶಂಕರ್ ಹಣೆಗೆ ಬಿದ್ದಿದೆ. ಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

misfire while in hunting near seegehalli in srinivaspur one friend died 2

ಲೈಸೆನ್ಸ್ ಹೊಂದಿದ್ದ ಕೋದಂಡಪ್ಪ ಗನ್​ನಿಂದ ಮಿಸ್ ಫೈರ್​​ ಆದಾಗ ಗುಂಡು ನೇರವಾಗಿ ಶಂಕರ್ ಹಣೆಗೆ ಬಿದ್ದಿದೆ.

(misfire while in hunting near seegehalli in srinivaspur one friend died)

ಅಲ್ಮೇರಾದಲ್ಲಿದ್ದ ಲೋಡೆಡ್ ರಿವಾಲ್ವರ್ ಹೊರತೆಗೆದು ಆಡುತ್ತಿದ್ದ ಬಾಲಕನ ತೊಡೆಗೆ ಗುಂಡು ತಗುಲಿ ಗಾಯ

Published On - 3:19 pm, Tue, 15 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!