AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮ ತಾಯಿಗೆ ಸರ್ಕಾರಿ ಭೂಮಿ ಮಂಜೂರು; ಬಂಗಾರಪೇಟೆ ಶಾಸಕ ಎಸ್ಎನ್ ನಾರಾಯಣಸ್ವಾಮಿ ವಿರುದ್ಧ ಆರೋಪ

ಕೋಲಾರ ಜಿಲ್ಲೆ ಬಂಗಾರಪೇಟೆ ಗ್ರಾಮದ ಹುದುಕುಳ ಸರ್ವೆ ನಂಬರ್ 256ರ ಪೈಕಿ 3.10 ಎಕರೆ ಸರ್ಕಾರಿ ಜಾಗವನ್ನು 2018ರಲ್ಲಿ ಶಾಸಕರ ತಾಯಿ ಮುನಿಯಮ್ಮ ಹೆಸರಿಗೆ ಮಂಜೂರು ಮಾಡಿದ್ದಾರೆ.

ತಮ್ಮ ತಾಯಿಗೆ ಸರ್ಕಾರಿ ಭೂಮಿ ಮಂಜೂರು; ಬಂಗಾರಪೇಟೆ ಶಾಸಕ ಎಸ್ಎನ್ ನಾರಾಯಣಸ್ವಾಮಿ ವಿರುದ್ಧ ಆರೋಪ
ಶಾಸಕ ಎಸ್ಎನ್ ನಾರಾಯಣಸ್ವಾಮಿ
Follow us
TV9 Web
| Updated By: sandhya thejappa

Updated on:Jun 19, 2022 | 3:45 PM

ಕೋಲಾರ: ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್ಎನ್ ನಾರಾಯಣಸ್ವಾಮಿ (MLA SN Narayanaswamy) ಅವರು ತಮ್ಮ ತಾಯಿ ಹೆಸರಿಗೆ ಸರ್ಕಾರಿ ಭೂಮಿ (Government Land) ಮಂಜೂರು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಸಕರ ವಿರುದ್ಧ ಆರೋಪ ಮಾಡಿರುವ ರಾಜಣ್ಣ ಫೆಬ್ರವರಿ 23ರಂದು ಕೋಲಾರ ಎಸಿಬಿಗೆ ದೂರು ನೀಡಿದ್ದರು. ಪ್ರಕರಣ ಸಂಬಂಧ ಜುಲೈ 8ರೊಳಗೆ ತನಿಖಾ ವರದಿ ಸಲ್ಲಿಸಲು ಎಸಿಬಿಗೆ ಬೆಂಗಳೂರಿನ ಜನಪ್ರತಿನಿಧಿಗಳ 81ನೇ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ಗ್ರಾಮದ ಹುದುಕುಳ ಸರ್ವೆ ನಂಬರ್ 256ರ ಪೈಕಿ 3.10 ಎಕರೆ ಸರ್ಕಾರಿ ಜಾಗವನ್ನು 2018ರಲ್ಲಿ ಶಾಸಕರ ತಾಯಿ ಮುನಿಯಮ್ಮ ಹೆಸರಿಗೆ ಮಂಜೂರು ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಜಣ್ಣ ಶಾಸಕ ಎಸ್ಎನ್ ನಾರಾಯಣಸ್ವಾಮಿ ವಿರುದ್ಧ ಆರೋಪಿಸಿದ್ದರು. ಅಂದಿನ ತಹಶೀಲ್ದಾರ್ ವಿಜಯಣ್ಣ, ಭೂ ಮಂಜೂರಾತಿ ಸಮಿತಿಯ ಸದಸ್ಯರಾಗಿದ್ದ ತಿಮ್ಮರಾಯಪ್ಪ, ಸೇರಿ 3 ಜನರ ವಿರುದ್ಧ ದೂರು ದಾಖಲಾಗಿತ್ತು.

ಇದನ್ನೂ ಓದಿ: ಕಾರ್ತಿಕ್ ಆಯ್ತು ಇದೀಗ ಮುರಳಿ ವಿಜಯ್; 2 ವರ್ಷಗಳ ನಂತರ ಮತ್ತೆ ಫೀಲ್ಡಿಗಿಳಿದ ತಮಿಳುನಾಡು ಕ್ರಿಕೆಟರ್

ಇದನ್ನೂ ಓದಿ
Image
Kichch Sudeep: ಮೈದಾನದಲ್ಲಿ ಕಿಚ್ಚ ಸುದೀಪ್ ಕೀಪಿಂಗ್ ನೋಡಿ ಫ್ಯಾನ್ಸ್ ಫಿದಾ
Image
ಬಡವರಿಗೆ ಸಹಾಯಕವಾಗುವ ಅಗತ್ಯ ಸಂಶೋಧನೆಗೆ ವಾಹನ ಉದ್ಯಮ ಮುಂದಾಗಬೇಕು: ನಿತಿನ್ ಗಡ್ಕರಿ
Image
‘ನನ್ನ ಹೀರೋ, ನನ್ನ ಗೆಳೆಯ’: ಕಮಲ್ ಹಾಸನ್​ ಜತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟ ಖುಷ್ಬೂ ಸುಂದರ್
Image
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಏರ್​​ ಸುವಿಧಾ ನಿಯಮ ತೆಗೆದುಹಾಕಲು ಸರ್ಕಾರದ ಚಿಂತನೆ

ಸಬ್ ರೆಜಿಸ್ಟಾರ್ ಅಂಧಾ ದರ್ಬಾರ್! ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸಬ್ ರೆಜಿಸ್ಟಾರ್ ಅಂಧಾ ದರ್ಬಾರ್ ಮಾಡಿರುವ ಆರೋಪ ಕೇಳಿಬಂದಿದೆ. ಇಂಡಿ ಬಸ್ ರೆಜಿಸ್ಟಾರ್ ಮಹಮ್ಮದ್ ರಫಿ ಪಟೇಲ್‌ ಗೋಲ್‌ಮಾಲ್ ಮಾಡಿದ್ದಾರೆಂಬ ಆರೋಪವಿದ್ದು, ತಾಲೂಕು ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗುತ್ತಿದೆ. ಸಬ್ ರೆಜಿಸ್ಟಾರ್​ನ ಇಬ್ಬರು ಸಹೋದರರು ಅಕ್ರಮವಾಗಿ ಬಾಂಡ್ ರೈಟರ್ ಆಗಿ ಕೆಲಸ ಮಾಡುತ್ತಿದ್ದಾರಂತೆ. ಇಲ್ಲಿ ಯಾವುದೇ ಕೆಲಸಕ್ಕೆ ಬಂದರೂ ಲಂಚ ಪಡೆಯುತ್ತಾರಂತೆ. ಒಂದೊಂದು ಕೆಲಸಕ್ಕೂ ಒಂದೊಂದು ದರ ನಿಗದಿ ಮಾಡಿದ್ದಾರಂತೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Sun, 19 June 22

ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್